
ಬೆಂಗಳೂರು – ರಾಜ್ಯದ ಬೆಂಗಳೂರು-ಧಾರವಾಡ ಮದ್ಯೆ ಸಂಚರಿಸುವ ‘ವಂದೇಭಾರತ’ ಎಕ್ಸಪ್ರೆಸ ಮೇಲೆ ಮತ್ತೆ ಕಲ್ಲುತೂರಾಟ ನಡೆದಿದೆ. ‘ವಂದೇಭಾರತ’ ಎಕ್ಸಪ್ರೆಸ ರಾಜ್ಯದ ಕಡೂರು-ಬೀರೂರು ರೈಲ್ವೆ ನಿಲ್ದಾಣದ ಮಧ್ಯಭಾಗದಲ್ಲಿ ಬಂದಾಗ ಕಲ್ಲು ತೂರಾಟ ನಡೆದಿದೆ. ಈ ಕಲ್ಲು ತೂರಾಟದಲ್ಲಿ ಒಂದು ಬೋಗಿಗೆ ಹಾನಿಯಾಗಿದೆ. ಈ ಪ್ರಕರಣದಲ್ಲಿ ರೈಲ್ವೆ ಇಲಾಖೆ ತನಿಖೆ ಆರಂಭಿಸಿದೆ. ಈ ಮೊದಲು ಬೆಂಗಳೂರು-ಧಾರವಾಡ ನಡುವೆ ಸಂಚರಿಸುತ್ತಿದ್ದ ಇದೇ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಆಗಲೂ ಒಂದು ಬೋಗಿಗೆ ಸಾಕಷ್ಟು ಹಾನಿಯಾಗಿತ್ತು. ಈ ಹಿಂದೆಯೂ ದೇಶದ ಅನೇಕ ಭಾಗಗಳಲ್ಲಿ ‘ವಂದೇ ಭಾರತ’ ಎಕ್ಸಪ್ರೆಸ ಮೇಲೆ ಕಲ್ಲು ತೂರಾಟದ ಘಟನೆಗಳು ನಡೆದಿವೆ.
Stones pelted on Bengaluru-Dharwad Vande Bharat Express, second such attack in a week https://t.co/njaYR5ENLx
— OpIndia.com (@OpIndia_com) July 6, 2023
ಸಂಪಾದಕರ ನಿಲುವುರಾಷ್ಟ್ರೀಯ ಆಸ್ತಿಯನ್ನು ಹಾಳು ಮಾಡುವದು ದೇಶದ್ರೋಹವಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಇಂತಹವರನ್ನು ಜೈಲಿಗೆ ಹಾಕಿ ! |
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!