
ಶ್ರೀ ನಗರ (ಜಮ್ಮು ಕಾಶ್ಮೀರ) – ಇಲ್ಲಿ ಜೂನ್ ೨೫ ರಂದು ರಾಜ್ಯದ ಉಪ ರಾಜ್ಯಪಾಲ ಮನೋಜ ಸಿಂಹ ಇವರು ಉಪಸ್ಥಿತರಿದ್ದ ಒಂದು ಕಾರ್ಯಕ್ರಮದಲ್ಲಿ ರಾಷ್ಟಗೀತೆ ನುಡಿಸುವಾಗ ಕೆಲವು ಜನರು ಎದ್ದು ನಿಲ್ಲಲಿಲ್ಲ. ಇಂತಹವರ ತನಿಖೆ ನಡೆಸಿ ೧೪ ಜನರನ್ನು ಬಂಧಿಸಲಾಗಿದೆ. ಹಾಗೆಯೇ ರಾಷ್ಟ್ರಗೀತೆ ನುಡಿಸುವ ಸಂದರ್ಭದಲ್ಲಿ ಎಲ್ಲರೂ ಎದ್ದು ನಿಲ್ಲಬೇಕು ಇದಕ್ಕಾಗಿ ಜಾಗರೂಕರಾಗಿದ್ದು ಪ್ರಯತ್ನ ಮಾಡದ ಕೆಲವು ಪೋಲೀಸರನ್ನು ಅಮಾನತುಗೊಳಿಸಲಾಗಿದೆ.
14 people arrested for ‘disrespecting’ #NationalAnthem in #JammuandKashmirhttps://t.co/ykkeE6sHsu
— The Tribune (@thetribunechd) July 6, 2023
ಸಂಪಾದಕರ ನಿಲುವುಜಮ್ಮು ಕಾಶ್ಮೀರದಲ್ಲಿ ದೇಶದ್ರೋಹಿಗಳು ತುಂಬಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ! ಕಾಶ್ಮೀರದ ಸಮಸ್ಯೆ ಪರಿಹರಿಸಲು ಅಲ್ಲಿಯ ಜನರ ಜಿಹಾದಿ ಮನಸ್ಥಿತಿಯನ್ನು ನಾಶಪಡಿಸುವುದು ಅವಶ್ಯಕತೆ ಇದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!