|
|
|
|
|
ನವ ದೆಹಲಿ – ದೇಶದಲ್ಲಿನ ೭ ರಾಜ್ಯಗಳಲ್ಲಿ ಧಾರಾಕಾರ ಮಳೆಯಿಂದಾಗಿ ನೆರೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಲ್ಲಿ ಉತ್ತರಾಖಂಡ, ಅಸ್ಸಾಂ, ಹಿಮಾಚಲ ಪ್ರದೇಶ, ಗೋವಾ, ಕರ್ನಾಟಕ, ಕೇರಳ ಮತ್ತು ನಾಗಾಲ್ಯಾಂಡ್ ಈ ರಾಜ್ಯಗಳು ಒಳಗೊಂಡಿವೆ.
ಕರ್ನಾಟಕದಲ್ಲಿ ಮಳೆಯಿಂದಾಗಿ ಇಲ್ಲಿಯವರೆಗೆ ೪ ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಉತ್ತರಾಖಂಡದಲ್ಲಿ ೧೫೪ ರಸ್ತೆಗಳನ್ನು ಮುಚ್ಚಲಾಗಿದೆ. ಅಸ್ಸಾಂನಲ್ಲಿನ ೬ ಜಿಲ್ಲೆಗಳಲ್ಲಿನ ೧೨೧ ಗ್ರಾಮಗಳಲ್ಲಿ ಸುಮಾರು ೨೨ ಸಾವಿರ ಜನರು ನೆರೆಯ ಅಪಾಯದಲ್ಲಿದ್ದಾರೆ. ಬದ್ರಿನಾಥ ರಾಷ್ಟ್ರೀಯ ಹೆದ್ದಾರಿ ಚಿಂನ್ಕಾ ಹತ್ತಿರ ಕುಸಿತದಿಂದ ರಸ್ತೆ ಮುಚ್ಚಲಾಗಿತ್ತು. ಸುಮಾರು ೫ ಗಂಟೆಯ ನಂತರ ಅದನ್ನು ಪುನಃ ಆರಂಭ ಮಾಡಲಾಯಿತು.
ಮುಂದಿನ ೪ ರಿಂದ ೫ ದಿನಗಳ ಕಾಲ ಉತ್ತರ ಭಾರತದಲ್ಲಿ ಧಾರಾಕಾರ ಮಳೆ ಆಗುವುದು ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಹೇಳಲಾಗಿದೆ. ಇದರ ಜೊತೆಗೆ ಜುಲೈ ೯ ವರೆಗೆ ಜಮ್ಮು, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ, ಹರಿಯಾಣ ಮತ್ತು ಉತ್ತರಪ್ರದೇಶ ಈ ರಾಜ್ಯಗಳಲ್ಲಿ ಕೂಡ ಧಾರಾಕಾರ ಮಳೆಯ ಎಚ್ಚರಿಕೆ ನೀಡಲಾಗಿದೆ.



ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !