ಭಾಗ್ಯನಗರ (ತೆಲಂಗಾಣ) ಇಲ್ಲಿಯ ಹಿಂದುತ್ವನಿಷ್ಠರಿಂದ ಪೊಲೀಸರಿಗೆ ದೂರು !
(ಮೌಲಾನಾ ಎಂದರೆ ಇಸ್ಲಾಂನ ಅಭ್ಯಾಸಕ)

ನೆಲ್ಲೂರು (ಆಂಧ್ರಪ್ರದೇಶ) – ಇಲ್ಲಿ ಜುಲೈ ೨ ರಂದು ಮುಸಲ್ಮಾನರು ಏಕರೂಪ ನಾಗರೀಕ ಸಂಹಿತೆಯ ವಿರುದ್ಧ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಒಬ್ಬ ಮೌಲ್ವಿಯು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ ಶಾಹ ಇವರನ್ನು ಕೊಲ್ಲುವಂತೆ ಕರೆ ನೀಡಿದನು. ಹಾಗೆಯೇ ಕಾನೂನಿನ ವಿರುದ್ಧವಾಗಿ ರಸ್ತೆಗಿಳಿಯುವಂತೆಯೂ ಕರೆ ನೀಡಿದನು. ಈ ಪ್ರಕರಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಮೌಲಾನ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳುವಂತೆ ಜುಲೈ೭ ರಂದು ಭಾಗ್ಯ ನಗರದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳಿಂದ ದೂರು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಏಕತಾ ಮಂಚ್, ಭಜರಂಗ ಸೇನೆ, ಭಾವಸಾರ ಕ್ಷತ್ರಿಯ ಸಮಾಜ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಂಪಾದಕೀಯ ನಿಲುವುಇಂತಹ ಬೇಡಿಕೆ ಏಕೆ ಮಾಡಬೇಕಾಗುತ್ತದೆ ? ಪೊಲೀಸರಿಗೆ ಇದು ತಿಳಿಯುವುದಿಲ್ಲವೇ ? |
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram