|

ಶಾಹಜಹಾಪುರ (ಉತ್ತರಪ್ರದೇಶ) – ಇಲ್ಲಿಯ ಮೊಹಲ್ಲ ಕಚ್ಚಾ ಕಟರಾ ತಿಠಾ ಇಲ್ಲಿಯ ಹನುಮಾನ ದೇವಸ್ಥಾನದ ಬಳಿ ಒಂದು ಗೋಣಿ ಚೀಲದಲ್ಲಿ ಗೋಮಾಂಸಾ ದೊರೆತಿದೆ. ಹಿಂದುತ್ವನಿಷ್ಠ ಸಂಘಟನೆಗಳಿಗೆ ಇದರ ಮಾಹಿತಿ ದೊರೆತ ನಂತರ ಅವರು ಅಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು ಹಾಗೂ ಈ ಪ್ರಕರಣದಲ್ಲಿ ದೂರು ದಾಖಲಿಸಿ ಆರೋಪಿಗಳನ್ನು ತಕ್ಷಣ ಬಂಧಿಸಲು ಒತ್ತಾಯಿಸಲಾಗಿದೆ. ವಿಶೇಷವೆಂದರೆ ಈ ತೀಠಾದ ಸ್ಥಳದಲ್ಲಿ ಯಾವಾಗಲೂ ಪೊಲೀಸ್ ಬಂದೋಬಸ್ ಇರುತ್ತದೆ. ಆದರೂ ಕೂಡ ದುಷ್ಕರ್ಮಿಗಳು ಗೋಮಾಂಸ ಎಸೆದಿರುವುdu ಆಶ್ಚರ್ಯ ವ್ಯಕ್ತಪಡಿಸಲಾಗುತ್ತಿದೆ. ಹಿಂದುತ್ವನಿಷ್ಠ ಸಂಘಟನೆಯ ಪದಾಧಿಕಾರಿ ರಾಜೇಶ್ ಅವಸ್ಥಿ ಇವರು, ಇಂತಹ ಘಟನೆಗಳು ಸಹಿಸಲಾಗದು ಪೊಲೀಸರು ಈ ಪ್ರಕರಣದಲ್ಲಿ ಬೇಜವಬ್ದಾರಿತನ ತೋರಿದ್ದಾರೆ ಎಂದು ಹೇಳಿದರು.
Uttar Pradesh: Sack full of meat found near temple in Shahjahanpur area, police launches probehttps://t.co/5lvq43N5Tr
— OpIndia.com (@OpIndia_com) July 8, 2023
ಸಂಪಾದಕೀಯ ನಿಲುವುಉತ್ತರ ಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿಯ ಘಟನೆ ನಡೆಯಬಾರದೆಂದು ಹಿಂದುಗಳಿಗೆ ಅನಿಸುತ್ತದೆ ! |
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!