
ಬೆಂಗಳೂರು – 2023-24 ರ ಹಣಕಾಸು ಮುಂಗಡಪತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜುಲೈ 7 ರಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಹಿಂದಿನ ಭಾಜಪ ಸರಕಾರ ಘೋಷಿಸಿದ್ದ ಅನೇಕ ಜನಪ್ರಿಯ ಯೋಜನೆಗಳನ್ನು ಉಲ್ಲೇಖಿಸಿಲ್ಲ. ಭಾಜಪ ಸರಕಾರದಿಂದ ಗೋಮಾತೆಯ ರಕ್ಷಣೆಗಾಗಿ ಜಿಲ್ಲೆಗೆ ಒಂದರಂತೆ ಗೋಶಾಲೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿತ್ತು. ಹಾಗೆಯೇ `ವಿವೇಕ ಸಿರಿ'(ಸಮೃದ್ಧಿ) ಅಡಿಯಲ್ಲಿ ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ಶಾಲೆಯ ಕೊಠಡಿಗಳನ್ನು ಹೆಚ್ಚಿಸುವ ಯೋಜನೆಯಾಗಿತ್ತು; ಆದರೆ ಈ ಎರಡೂ ಯೋಜನೆಗಳನ್ನು ಕಾಂಗ್ರೆಸ್ ಸರಕಾರವು ಕೈಬಿಟ್ಟಿದೆ.
Karnataka Budget 2023: ಜಿಲ್ಲೆಗೊಂದು ಗೋಶಾಲೆ, ವಿವೇಕ ಸಿರಿ.. ಬಿಜೆಪಿ ಸರ್ಕಾರದ ಯೋಜನೆ ಕೈಬಿಟ್ಟ ಸಿದ್ಧರಾಮಯ್ಯ!#KarnatakaBudget2023 #Budget2023 #Siddaramaiah #BJP @BJP4Karnataka @INCKarnataka @siddaramaiah https://t.co/JrNEghdOQ2
— Asianet Suvarna News (@AsianetNewsSN) July 7, 2023
`ವಿವೇಕ ಸಿರಿ’ ಯೋಜನೆಯ ಅಡಿಯಲ್ಲಿ ರಾಜ್ಯದ ಸರಕಾರಿ ಶಾಲೆ 800 ಕೊಠಡಿಗಳನ್ನು ಹೆಚ್ಚಿಸಲು ನಿರ್ಧರಿಸಲಾಗಿತ್ತು. ಹಾಗೆಯೇ ಸ್ವಾಮಿ ವಿವೇಕಾನಂದರ ಹೆಸರಿನಿಂದ ಪ್ರಸ್ತಾಪಿಸಲಾಗಿರುವ ಈ ಯೋಜನೆಯ ಅಡಿಯಲ್ಲಿ ರಾಜ್ಯದ 24 ಸಾವಿರ ಶಾಲೆಗಳಿಗೆ ಕೇಸರಿ ಬಣ್ಣವನ್ನು ಹಚ್ಚಲು ತೀರ್ಮಾನಿಸಲಾಗಿತ್ತು. ಆಗಿನ ವಿರೋಧ ಪಕ್ಷವಾಗಿದ್ದ ಹಿಂದೂದ್ವೇಷಿ ಕಾಂಗ್ರೆಸ್ ವಿರೋಧಿಸಿತ್ತು. ಈಗ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಅದನ್ನು ಕಸದಬುಟ್ಟಿಗೆ ಹಾಕಿದೆ.
ಸಂಪಾದಕೀಯ ನಿಲುವುಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಸರಕಾರ ಈ ರೀತಿ ನಿರ್ಧಾರ ತೆಗೆದುಕೊಳ್ಳುತ್ತಿದೆ. ಇದನ್ನು ಹಿಂದೂ ಸಂಘಟನೆಗಳು ಮತ್ತು ಧರ್ಮಾಭಿಮಾನಿ ಹಿಂದೂಗಳು ನ್ಯಾಯಸಮ್ಮತವಾಗಿ ವಿರೋಧಿಸುವುದು ಆವಶ್ಯಕ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ