ಹಿಂದೂ ಜನಜಾಗೃತಿ ಸಮಿತಿಯಿಂದ ಟೀಕೆ

ಬೆಂಗಳೂರು – ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ಆರೋಗ್ಯ ಮತ್ತು ಏಕಾಗ್ರತೆಗೆ ಅತ್ಯಂತ ಉಪಯುಕ್ತವಾದ ಯೋಗ ಹಾಗೂ ಧ್ಯಾನವನ್ನು ಸರಕಾರಿ ಶಾಲೆಗಳಲ್ಲಿ ಕಲಿಸಬೇಕು ಎಂದು ರಾಜ್ಯದ ಹಿಂದಿನ ಭಾಜಪ ಸರಕಾರ ನಿರ್ಧರಿಸಿತ್ತು. ಇದಕ್ಕಾಗಿ ಈ ಶೈಕ್ಷಣಿಕ ವರ್ಷದಿಂದಲೇ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿತ್ತು; ಆದರೆ ರಾಜ್ಯದಲ್ಲಿ ಬಂದ ಕಾಂಗ್ರೆಸ್ ಸರಕಾರವು ಶೈಕ್ಷಣಿಕ ವರ್ಷ ಆರಂಭವಾಗಿ ೧ ತಿಂಗಳು ಕಳೆದರೂ ಶಾಲೆಗಳಲ್ಲಿ ಯೋಗ, ಧ್ಯಾನ ಕಲಿಸದೆ ನಿರ್ಲಕ್ಷ್ಯ ವಹಿಸಿದೆ.
ಶಾಲೆಗಳಲ್ಲಿ ಯೋಗ, ಧ್ಯಾನ; ಬಿಜೆಪಿಯ ಆದೇಶವನ್ನು ತಳ್ಳಿ ಹಾಕಿದ ಕಾಂಗ್ರೆಸ್, ಸರ್ಕಾರದ ವಿರುದ್ದು ಹಿಂದೂ ಸಂಘಟನೆಗಳ ಆಕ್ರೋಶ#school #students #yoga #meditation #BJP #Congresshttps://t.co/ok7X4WP7Qx
— TV9 Kannada (@tv9kannada) July 4, 2023
ಈ ಕುರಿತು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ್ ಗೌಡ ಅವರು, ಭಾಜಪ ಸರಕಾರದ ಅವಧಿಯಲ್ಲಿ ಸರಕಾರಿ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಲಿಸಲು ತೆಗೆದುಕೊಂಡಿರುವ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಖೇಧಕರವಾಗಿದೆ. ಇದರಿಂದ ಕಾಂಗ್ರೆಸ್ ರಾಜಕೀಯ ಓಲೈಕೆಗಾಗಿ ಮಕ್ಕಳ ಬೆಳವಣಿಗೆಗೆ ಅಗತ್ಯವಾದ ವಿಷಯಗಳನ್ನು ನಿರ್ಲಕ್ಷಿಸುತ್ತಿರುವುದು ಅತ್ಯಂತ ದುರಾದೃಷ್ಟಕರ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಯೋಗ ಮತ್ತು ಧ್ಯಾನ ಇವು ಹಿಂದೂ ಧರ್ಮಕ್ಕೆ ಸಂಬಂಧಿಸಿದ್ದರಿಂದ ಮತ್ತು ಹಿಂದಿನ ಭಾಜಪ ಸರಕಾರ ಅದನ್ನು ಕಲಿಸಲು ನಿರ್ಧರಿಸಿದ್ದರಿಂದಲೇ ಕಾಂಗ್ರೆಸ್ ಇದರತ್ತ ಉದ್ದೇಶಪೂರ್ವಕವಾಗಿ ದುರ್ಲಕ್ಷಿಸುತ್ತಿದೆ. ಕಾಂಗ್ರೆಸ್ಗೆ ಮತದಾನ ಮಾಡಿದ ಹಿಂದೂಗಳಿಗೆ ಇದು ಒಪ್ಪಿಗೆ ಇದೆಯೇ ? |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !