ಹಿಂದೂ ಜನಜಾಗೃತಿ ಸಮಿತಿಯಿಂದ ಟೀಕೆ

ಬೆಂಗಳೂರು – ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ಆರೋಗ್ಯ ಮತ್ತು ಏಕಾಗ್ರತೆಗೆ ಅತ್ಯಂತ ಉಪಯುಕ್ತವಾದ ಯೋಗ ಹಾಗೂ ಧ್ಯಾನವನ್ನು ಸರಕಾರಿ ಶಾಲೆಗಳಲ್ಲಿ ಕಲಿಸಬೇಕು ಎಂದು ರಾಜ್ಯದ ಹಿಂದಿನ ಭಾಜಪ ಸರಕಾರ ನಿರ್ಧರಿಸಿತ್ತು. ಇದಕ್ಕಾಗಿ ಈ ಶೈಕ್ಷಣಿಕ ವರ್ಷದಿಂದಲೇ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿತ್ತು; ಆದರೆ ರಾಜ್ಯದಲ್ಲಿ ಬಂದ ಕಾಂಗ್ರೆಸ್ ಸರಕಾರವು ಶೈಕ್ಷಣಿಕ ವರ್ಷ ಆರಂಭವಾಗಿ ೧ ತಿಂಗಳು ಕಳೆದರೂ ಶಾಲೆಗಳಲ್ಲಿ ಯೋಗ, ಧ್ಯಾನ ಕಲಿಸದೆ ನಿರ್ಲಕ್ಷ್ಯ ವಹಿಸಿದೆ.
ಶಾಲೆಗಳಲ್ಲಿ ಯೋಗ, ಧ್ಯಾನ; ಬಿಜೆಪಿಯ ಆದೇಶವನ್ನು ತಳ್ಳಿ ಹಾಕಿದ ಕಾಂಗ್ರೆಸ್, ಸರ್ಕಾರದ ವಿರುದ್ದು ಹಿಂದೂ ಸಂಘಟನೆಗಳ ಆಕ್ರೋಶ#school #students #yoga #meditation #BJP #Congresshttps://t.co/ok7X4WP7Qx
— TV9 Kannada (@tv9kannada) July 4, 2023
ಈ ಕುರಿತು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ್ ಗೌಡ ಅವರು, ಭಾಜಪ ಸರಕಾರದ ಅವಧಿಯಲ್ಲಿ ಸರಕಾರಿ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಲಿಸಲು ತೆಗೆದುಕೊಂಡಿರುವ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಖೇಧಕರವಾಗಿದೆ. ಇದರಿಂದ ಕಾಂಗ್ರೆಸ್ ರಾಜಕೀಯ ಓಲೈಕೆಗಾಗಿ ಮಕ್ಕಳ ಬೆಳವಣಿಗೆಗೆ ಅಗತ್ಯವಾದ ವಿಷಯಗಳನ್ನು ನಿರ್ಲಕ್ಷಿಸುತ್ತಿರುವುದು ಅತ್ಯಂತ ದುರಾದೃಷ್ಟಕರ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಯೋಗ ಮತ್ತು ಧ್ಯಾನ ಇವು ಹಿಂದೂ ಧರ್ಮಕ್ಕೆ ಸಂಬಂಧಿಸಿದ್ದರಿಂದ ಮತ್ತು ಹಿಂದಿನ ಭಾಜಪ ಸರಕಾರ ಅದನ್ನು ಕಲಿಸಲು ನಿರ್ಧರಿಸಿದ್ದರಿಂದಲೇ ಕಾಂಗ್ರೆಸ್ ಇದರತ್ತ ಉದ್ದೇಶಪೂರ್ವಕವಾಗಿ ದುರ್ಲಕ್ಷಿಸುತ್ತಿದೆ. ಕಾಂಗ್ರೆಸ್ಗೆ ಮತದಾನ ಮಾಡಿದ ಹಿಂದೂಗಳಿಗೆ ಇದು ಒಪ್ಪಿಗೆ ಇದೆಯೇ ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ