
ಶಿಮಲಾ (ಹಿಮಾಚಲ ಪ್ರದೇಶ) – ಧಾರಾಕಾರ ಮಳೆಯ ರಭಸಕ್ಕೆ ಉತ್ತರ ಭಾರತವು ತತ್ತರಿಸಿದ್ದು ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ಇಲ್ಲಿಯ ವರೆಗೆ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು ಜನರು ನೀರಿನ ಪ್ರವಾಹವನ್ನು ಎದುರಿಸಬೇಕಾಗುವುದು. ಇಲ್ಲಿಯ ವರೆಗೆ 17 ಜನರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯಕ್ಕೆ ಸುಮಾರು 3 ರಿಂದ 4 ಸಾವಿರ ಕೋಟಿ ರೂಪಾಯಿಗಳ ಹಾನಿಯಾಗಿದೆ. ರಾಜ್ಯದ ಲಾಹೌಲ ಸ್ಪಿತಿ, ಹಾಗೆಯೇ ಕುಲ್ಲೂ ಜಿಲ್ಲೆಗಳಲ್ಲಿ ನೆರೆಯ ನೀರಿನಿಂದಾಗಿ ಸಿಲುಕಿದ್ದ 300 ಪ್ರವಾಸಿಗರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದೆ.
#HimachalPradesh rain fury claims 17 lives, damages property worth Rs 4,000 crore https://t.co/qD7HiyuQ1w
— The Times Of India (@timesofindia) July 10, 2023
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !