
ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿನ ಶ್ರೀರಾಮಜನ್ಮಭೂಮಿಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯವು ವೇಗಗೊಂಡಿದ್ದು ಡಿಸೆಂಬರ್ 2023 ರ ವರೆಗೆ ದೇವಸ್ಥಾನದ ಗರ್ಭಗೃಹವು ಸಿದ್ಧವಾಗುವುದು, ಎಂದು ಹೇಳಲಾಗುತ್ತಿದೆ. ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸವು ಈ ಕಾಮಗಾರಿಯ ಮೇಲ್ವಿಚಾರಣೆಯನ್ನು ನೋಡುತ್ತಿದೆ. ಮುಂದಿನ ವರ್ಷದ ಮಕರಸಂಕ್ರಾಂತಿಯ ಸಮಯದಲ್ಲಿ ದೇವಸ್ಥಾನದ ಉದ್ಘಾಟನೆ ನಡೆಸಲಾಗುವುದು. ದೇವಸ್ಥಾನದ ಪರಿಸರದಲ್ಲಿ ಶ್ರೀಗಣೇಶ, ಸೂರ್ಯದೇವತೆ, ಶಿವ, ದುರ್ಗಾದೇವಿ, ಅನ್ನಪೂರ್ಣಾ ಹಾಗೂ ಮಾರುತಿಯ ದೇವಸ್ಥಾನಗಳನ್ನೂ ನಿರ್ಮಿಸಲಾಗುತ್ತಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!