
ಪ್ರಯಾಗರಾಜ (ಉತ್ತರಪ್ರದೇಶ) – ಈದ್ಗಾ ಮಸೀದಿ ಆಡಳಿತ ಸಮಿತಿ ಮತ್ತು ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಇವರಿಂದ ಶ್ರೀಕೃಷ್ಣಜನ್ಮಭೂಮಿಯ ಮೊಕದ್ದಮೆಯ ಕುರಿತಾದ ಆಕ್ಷೇಪದ ಬಗ್ಗೆ ನಿರ್ಣಯ ತೆಗೆದುಕೊಳ್ಳುವ ಮೊದಲು ಮಥೂರಾದಲ್ಲಿನ ದಿವಾಣಿ ನ್ಯಾಯಾಲಯಕ್ಕೆ ಶ್ರೀಕೃಷ್ಣಜನ್ಮ ಭೂಮಿಯಲ್ಲಿನ ಈದ್ಗಾಹ ಮಸೀದಿಯ ವೈಜ್ಞಾನಿಕ ಸಮೀಕ್ಷೆ ನಡೆಸುವ ಅರ್ಜಿಯ ಕುರಿತು ನಿರ್ಣಯ ತೆಗೆದುಕೊಳ್ಳಲು ಆದೇಶ ನೀಡುವಂತೆ ಹಿಂದೂ ಪಕ್ಷವು ನೀಡಿದ್ದ ಅರ್ಜಿಯನ್ನು ಅಲಹಾಬಾದ್ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ.
शाही ईदगाह का नहीं होगा वैज्ञानिक परीक्षण, हाईकोर्ट ने सुनाया अहम फैसला#ShahiEidgahhttps://t.co/JTNnN7q6K0
— Zee Salaam (@zeesalaamtweet) July 11, 2023
ಜನವರಿ ೨೦೨೩ ರಂದು ಮಥುರಾದಲ್ಲಿನ ದಿವಾಣಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಿ ಶ್ರೀ ಕೃಷ್ಣ ಜನ್ಮ ಭೂಮಿಯನ್ನು ಶಾಹಿ ಈದ್ಗಾ ಮಸೀದಿಯ ಸ್ಥಳದಲ್ಲಿ ಪುನರ್ಸ್ಥಾಪಿತಗೊಳಿಸುವಂತೆ ಬೇಡಿಕೆ ಸಲ್ಲಿಸಲಾಗಿತ್ತು. ಅದಕ್ಕೆ ಶಾಹಿ ಈದ್ಗಾ ಮಸೀದಿ ಆಡಳಿತ ಸಮಿತಿ ಮತ್ತು ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ದಿಂದ ಉಚ್ಚ ನ್ಯಾಯಾಲಯದಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App