
ರಾಮಪುರ (ಹಿಮಾಚಲ ಪ್ರದೇಶ) – ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವಾಗ ರಾಮಪುರ ನಗರದಲ್ಲಿ ಕ್ರೈಸ್ತ ಮಿಶನರಿಗಳು ಶಿಬಿರಗಳನ್ನು ಆಯೋಜಿಸಿ ಹಿಂದೂಗಳ ಮತಾಂತರಕ್ಕೆ ಪ್ರಯತ್ನಿಸಲು ಪ್ರಾರಂಭಿಸಿದ್ದರು. ಹಿಂದೂ ಸಂಘಟನೆಗಳ ಜಾಗರೂಕತೆಯಿಂದ ಇದು ಬಹಿರಂಗವಾಯಿತು. ಪೋಲೀಸರು ಈ ಪ್ರಕರಣದಲ್ಲಿ ೧೧ ಮಿಶನರಿಗಳನ್ನು ಬಂಧಿಸಿದ್ದು, ಅವರಲ್ಲಿ ಕೆಲವರು ನೇಪಾಳನ ನಾಗರಿಕರಿದ್ದಾರೆಂದು ಹೇಳಲಾಗುತ್ತಿದೆ.
As Himachal Pradesh has been hit by floods, a viral video shows Christian conversions were allegedly ongoing in the Rampur Bushahr, for the last 23 days.
According to the Police, 11 people have been arrested, out of the 43 member conversion group.https://t.co/R0oUK6R3s5 pic.twitter.com/h7pi8FikCQ
— Megh Updates 🚨™ (@MeghUpdates) July 11, 2023
ಸಂಪಾದಕರ ನಿಲುವು* ಕಠಿಣ ಮತಾಂತರ ವಿರೋಧಿ ಕಾನೂನು ಇಲ್ಲದಿರುವುದರಿಂದ ಇಂತಹವರಿಗೆ ಯಾರ ಹೆದರಿಕೆಯಿಲ್ಲದಂತಾಗಿದೆ ! |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ