ಸರ್ವೋಚ್ಚ ನ್ಯಾಯಾಲಯ, ಕೆಂಪು ಕೋಟೆ ಮತ್ತು ರಾಜ್ಘಾಟ್ ಬಳಿ ನುಸುಳಿದ ನೀರು !

ನವ ದೆಹಲಿ – ಹರಿಯಾಣದ ಹಥಿನಿಕುಂಡ್ ಅಣೆಕಟ್ಟಿನಿಂದ ನಿರಂತರವಾಗಿ ನೀರು ಬಿಡುತ್ತಿರುವುದರಿಂದ ಯಮುನಾ ನದಿಯಲ್ಲಿ ಪ್ರವಾಹ ಬಂದಿದೆ. ಜುಲೈ 13 ರಂದು ನೀರು 208.66 ಮೀಟರ್ ಎತ್ತರಕ್ಕೆ ತಲುಪಿತ್ತು. ಇದರಿಂದಾಗಿ ಸರ್ವೋಚ್ಚ ನ್ಯಾಯಾಲಯದ ಹೊರಭಾಗದ ರಸ್ತೆ ಜಲಾವೃತವಾಯಿತು. ಅಷ್ಟೇ ಅಲ್ಲದೆ, ಕೆಂಪು ಕೋಟೆ ಮತ್ತು ರಾಜ್ಘಾಟ್ನಲ್ಲಿಯೂ ನೀರು ತುಂಬಿದೆ. ‘ಐಎಸ್ಬಿಟಿ’ಯಿಂದ ಕಾಶ್ಮೀರ ಗೇಟ್ವರೆಗೆ 20 ಅಡಿವರೆಗೆ ನೀರು ಸಂಗ್ರಹವಾಗಿದೆ.
दिल्ली के लिए आज बारिश का येलो अलर्ट, मौसम विभाग ने जारी किया बारिश का अलर्ट#DelhiFloodUpdate | #DelhiFloods | #DelhiRain | @anjali_speak | @nidhileo pic.twitter.com/UX6ZwaEIK1
— TV9 Bharatvarsh (@TV9Bharatvarsh) July 15, 2023
1. ನೆರವು ನೀಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 16 ಘಟಕಗಳನ್ನು ನಿಯೋಜಿಸಲಾಗಿದೆ.
2. ಜುಲೈ 14 ರ ಸಂಜೆಯ ಹೊತ್ತಿಗೆ, 2,700 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಮತ್ತು 23,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
3. ದೆಹಲಿಯ 6 ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿವೆ. ಪ್ರವಾಹದಿಂದಾಗಿ ಮೂರು ನೀರು ಸಂಸ್ಕರಣಾ ಘಟಕಗಳನ್ನು ಬಂದ್ ಮಾಡಿದ್ದರಿಂದ ಮುಂದಿನ ಒಂದೆರಡು ದಿನಗಳವರೆಗೆ ರಾಜಧಾನಿಗೆ ಶೇ. 25 ರಷ್ಟು ಕಡಿಮೆ ನೀರು ಸಿಗಲಿದೆ.
4. ರಾಜಧಾನಿಯ ಎಲ್ಲಾ ಶಾಲೆಗಳು ಮತ್ತು ಕಾಲೇಜ್ ಗಳನ್ನು ಜುಲೈ 16 ರವರೆಗೆ ಮುಚ್ಚಲಾಗಿದೆ ಮತ್ತು ಸರಕಾರಿ ಕಚೇರಿಗಳು ಮನೆಯಿಂದಲೇ ಕೆಲಸ ಮಾಡಲು ಅನುಮತಿಸಲಾಗಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !