
ಶೋಪೀಯಾ (ಜಮ್ಮು-ಕಾಶ್ಮೀರ) – ಇಲ್ಲಿಯ ಗಗರಾನ ಗ್ರಾಮದಲ್ಲಿ ಜಿಹಾದಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ೩ ಹಿಂದೂ ಕಾರ್ಮಿಕರು ಗಾಯಗೊಂಡಿದ್ದಾರೆ. ಭಯೋತ್ಪಾದಕರು ಅವರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ಈ ಕಾರ್ಮಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಅನಮೋಲ ಕುಮಾರ, ಪಿಂಟುಕುಮಾರ ಠಾಕೂರ ಮತ್ತು ಹೀರಾಲಾಲ ಯಾದವ ಎಂದು ಗಾಯಗೊಂಡವರ ಹೆಸರುಗಳಿವೆ. ಇವರು ಬಿಹಾರದವರಾಗಿದ್ದಾರೆ. ರಾಜ್ಯದ ಉಪರಾಜ್ಯಪಾಲ ಮನೋಜ ಸಿಂಹ ಇವರು ಈ ದಾಳಿಯನ್ನು ಖಂಡಿಸಿದ್ದಾರೆ. ‘ಭಯೋತ್ಪಾದಕರಿಗೆ ಶಿಕ್ಷೆ ನೀಡುವುದಕ್ಕಾಗಿ ಎಲ್ಲಾ ರೀತಿಯ ಪ್ರಯತ್ನ ಮಾಡುವೆವು. ಹಾಗೂ ಗಾಯಗೊಂಡವರಿಗೆ ಎಲ್ಲಾ ರೀತಿಯ ಸಹಾಯ ಮಾಡಲಾಗುವುದು’, ಎಂದು ಅವರು ಹೇಳಿದರು.
ಜಮ್ಮು-ಕಾಶ್ಮೀರದ ಭಾಜಪದ ವಕ್ತಾರರು ಅಲ್ತಾಫ್ ಠಾಕೂರ ಇವರು, ಭಯೋತ್ಪಾದಕರು ಶಸ್ತ್ರರಹಿತ ಮತ್ತು ಬೇರೆ ರಾಜ್ಯದ ಕಾರ್ಮಿಕರ ಮೇಲೆ ಮಾಡಿರುವ ದಾಳಿಯನ್ನು ನಾವು ಖಂಡಿಸುತ್ತೇವೆ. ಎಂದು ಹೇಳಿದರು.
#BreakingNews: Three non-local labourers injured in terrorist attack in J&K’s Shopian, rushed to hospital#JammuAndKashmir #Shopian https://t.co/tqxSRWX7j6
— Zee News English (@ZeeNewsEnglish) July 13, 2023
ಸಂಪಾದಕರ ನಿಲುವು* ಕಾಶ್ಮೀರದಲ್ಲಿ ಇಲ್ಲಿಯವರೆಗೂ ಸ್ಥಳೀಯ ಮತ್ತು ಬೇರೆ ರಾಜ್ಯದ ಹಿಂದುಗಳು ಸುರಕ್ಷಿತವಾಗಿಲ್ಲ, ಇಂತಹ ಘಟನೆಯಿಂದ ತಿಳಿದು ಬರುತ್ತದೆ. ಈ ಪರಿಸ್ಥಿತಿ ಬದಲಾಯಿಸುವುದಕ್ಕಾಗಿ ಹಿಂದೂ ರಾಷ್ಟ್ರ ಬಿಟ್ಟರೆ ಪರ್ಯಾಯವಿಲ್ಲ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!