ವಿದ್ಯುತ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಆರೋಪ

ಮೆರಠ (ಉತ್ತರ ಪ್ರದೇಶ) – ಇಲ್ಲಿ ಕಾವಡ ಯಾತ್ರಿಕರಿಗೆ ಹೈ ವೋಲ್ಟೇಜ್ ವಿದ್ಯುತ್ ತಂತಿಯ ತಗಲಿ ೫ ಕಾವಡ ಯಾತ್ರಿಕರು ಸಾವನ್ನಪ್ಪಿದ್ದರಾಎ ಹಾಗೂ ೧೬ ಜನರು ಗಾಯಗೊಂಡಿದ್ದಾರೆ. ಈ ಅಪಘಾತದ ನಂತರ ವಿದ್ಯುತ್ ಇಲಾಖೆಯ ಆಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಘಟನೆಯ ನಂತರ ಆಕ್ರೋಶಗೊಂಡ ಕಾವಾಡಿಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಭಾವನಪುರ ಪೋಲೀಸ ಠಾಣೆಯ ಚೌಹಾಣ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಕಾವಡ ಯಾತ್ರಿಕರು ಡಿಜೆ (ದೊಡ್ಡ ಸಂಗೀತ ಯಂತ್ರ) ನುಡಿಸುತ್ತಾ ಹರಿದ್ವಾರದಿಂದ ಗಂಗಾ ಜಲವನ್ನು ತರುತ್ತಿದ್ದರು. ಈ ಗ್ರಾಮವನ್ನು ಪ್ರವೇಶಿಸುವ ಮೊದಲು, ಅವರು ಹೈ ವೋಲ್ಟೇಜ್ ವಿದ್ಯುತ್ ಪ್ರವಾಹ ನಿಲ್ಲಿಸಲು ಹೇಳಿದ್ದರು. ಆದರೆ ಅಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಡಿಜೆಗೆ ವಿದ್ಯುತ್ ತಂತಿ ತಗುಲಿ ೫ ಕಾವಡ ಯಾತ್ರಿಕರು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
Around five people electrocuted to death and several injured on their way back in a religious procession in Meerut district in west Uttar Pradesh, according to officials, https://t.co/I3xfpQihFS
— Hindustan Times (@htTweets) July 15, 2023
ಸಂಪಾದಕೀಯ ನಿಲುವುಇಂತಹ ಅಧಿಕಾರಿಗಳನ್ನು ತಪ್ಪಿತಸ್ಥ ನರಹತ್ಯೆ ಪ್ರಕರಣ ದಾಖಲಿಸಿ ಜೈಲಿಗೆ ಹಾಕಬೇಕು ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.