ದೂರು ದಾಖಲು, ಇಮಾಂನ ಬಂಧನ !
(ಇಮಾಂ ಎಂದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿಸಿಕೊಳ್ಳುವ ಮುಖ್ಯಸ್ಥ)

ಮುಜಫ್ಫರನಗರ (ಉತ್ತರಪ್ರದೇಶ) – ಇಲ್ಲಿಯರ ರಹಮಾನ ಮಸೀದಿಯ ಹೊರಗಿನ ರಸ್ತೆಯಲ್ಲಿ ೨೫ ಮುಸಲ್ಮಾನರು ಸಮಾಜ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ನಂತರ ಪೊಲೀಸರು ಈ ಪ್ರಕರಣದ ದೂರು ದಾಖಲಿಸಿದ್ದಾರೆ. ಮಸೀದಿಯ ಇಮಾಂ ಮೌಲಾನಾ (ಇಸ್ಲಾಮಿ ಅಭ್ಯಾಸಕ) ನಸೀಮ್ ಇವನನ್ನು ಬಂಧಿಸಿದ್ದಾರೆ. ಪೊಲೀಸ ಆಯುಕ್ತ ಆಯುಶ್ ವಿಕ್ರಂ ಸಿಂಹ ಇವರು, ಭಾರತೀಯ ದಂಡ ಸಂಹಿತೆಯ ಕಲಂ ೩೪೧ ರ ಅಡಿಯಲ್ಲಿ ದೂರು ದಾಖಲಿಸಿದ್ದು ಇತರ ಮುಸಲ್ಮಾನರನ್ನು ವಿಡಿಯೋದ ಮೂಲಕ ಗುರುತಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
सड़क पर नमाज का वीडियो वायरल, मस्जिद के इमाम सहित 25 लोगो के खिलाफ मुकदमा दर्ज
UP : मुजफ्फरनगर के शहर कोतवाली इलाके के रहमतनगर फव्वारा चौक स्थित रहमान मस्जिद के बाहर सड़क पर जुमे की नमाज पढ़ते नमाजियों का वीडियो वायरल होने के बाद पुलिस ने मुकदमा दर्ज कर लिया है। पुलिस ने अपनी… pic.twitter.com/TDlQqvjwZN— TRUE STORY (@TrueStoryUP) July 15, 2023
ಕಳೆದ ವರ್ಷ ರಸ್ತೆಯಲ್ಲಿ ನಮಾಜ್ ಗೆ ವಿರೋಧ ಮಾಡಿದ ನಂತರ ಅನೇಕ ಹಿಂದುತ್ವನಿಷ್ಟ ಸಂಘಟನೆಗಳಿಂದ ರಸ್ತೆಯ ಮೇಲೆ ಹನುಮಾನ ಚಾಲಿಸಾ ಮತ್ತು ಸುಂದರಕಾಂಡದ ಪಠಣೆ ಮಾಡಲು ಆರಂಭಿಸಿದ್ದರು. ಇದರಿಂದ ಉತ್ತರ ಪ್ರದೇಶ ಸಹಿತ ದೇಶದಲ್ಲಿನ ಕೆಲವು ರಾಜ್ಯಗಳಲ್ಲಿ ರಸ್ತೆಯಲ್ಲಿ ನಮಾಜ ನಿಷೇಧಿಸಲಾಗಿತ್ತು.
ಸಂಪಾದಕೀಯ ನಿಲುವುಜಾತ್ಯತೀತತೆಯ ಹೆಸರಿನಲ್ಲಿ ಹಿಂದೂಗಳನ್ನು ಹೀಯಾಳಿಸುವ ಪ್ರಗತಿ(ಅಧೋಗತಿ)ಪರರು ರಸ್ತೆಯಲ್ಲಿ ನಮಾಜನ ವಿರುದ್ಧ ಚಕಾರವೂ ಎತ್ತುವುದಿಲ್ಲ ಇದನ್ನು ತಿಳಿದುಕೊಳ್ಳಿ ! |
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ