7 ಜನರಿಗೆ ಗಾಯ 8 ಮತಾಂಧ ಮುಸಲ್ಮಾನರ ಬಂಧನ

ಗಾಂಧಿನಗರ(ಗುಜರಾತ್) – ಇಲ್ಲಿಯ ಪಾಟಣನ ಬಾಲಿಸಾನಾ ಗ್ರಾಮದಲ್ಲಿ ಮುಸಲ್ಮಾನರಿಗೆ ಸಂಬಂಧಿತ ಆಕ್ಷೇಪಾರ್ಹ ಧಾರ್ಮಿಕ ಮಾಹಿತಿಯನ್ನು ಪ್ರಸಾರ ಮಾಡಿದ್ದರಿಂದ ನಡೆದ ಹಿಂಸಾಚಾರದಲ್ಲಿ 7 ಜನರು ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದ 12 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 8 ಮತಾಂಧ ಮುಸಲ್ಮಾನರನ್ನು ಮಸೀದಿಯ ಚೌಕ್ ಪರಿಸರದಿಂದ ಬಂಧಿಸಿದ್ದಾರೆ.ಈ ಮಾಹಿತಿ ಪ್ರಸಾರವಾದ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಈ ಪ್ರಕರಣದ ವಿಚಾರವಾಗಿ ಮಸೀದಿಯ ಬಳಿ ಎರಡು ಗುಂಪುಗಳ ನಡುವೆ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ವಾಗ್ವಾದ ನಡೆದು ಹಿಂಸಾಚಾರ ನಡೆಯಿತು. ಇದರ ಮಾಹಿತಿ ಸಿಗುತ್ತಲೇ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಈ ಗ್ರಾಮದ ಒಂದು ಸಾಮಾಜಿಕ ಗುಂಪಿನಲ್ಲಿ ಈ ಮಾಹಿತಿಯನ್ನು ಪ್ರಸಾರ ಮಾಡಲಾಗಿತ್ತು. ಇದರಿಂದ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿ ಉದ್ವಿಗ್ನತೆ ಉಂಟಾಯಿತು.
गुजरात में विवादित धार्मिक पोस्ट की वजह से 2 पक्षों के बीच हिंसा हुई है। इस हिंसा में घायल हुए करीब 7 लोगों को हॉस्पिटल में एडमिट करवाया गया है। #Gujarat https://t.co/IJbuHXxz7a
— India TV (@indiatvnews) July 17, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!