
ಉಜ್ಜಯಿನಿ (ಮಧ್ಯಪ್ರದೇಶ) – ಹಿಂದೂಗಳ ಧಾರ್ಮಿಕ ಯಾತ್ರೆಯ ಸಮಯದಲ್ಲಿ ಛಾವಣಿಯಿಂದ ಉಗುಳಿದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ. ಮೂವರೂ ಅಪ್ರಾಪ್ತರಾಗಿರುವುದರಿಂದ ಗುರುತನ್ನು ಬಹಿರಂಗಪಡಿಸಲಾಗಿಲ್ಲ. ಈ ಪ್ರಕರಣದಲ್ಲಿ ಹಿಂದೂತ್ವನಿಷ್ಠ ಸಂಘಟನೆಗಳು ಪೊಲೀಸರಿಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅವರು ವಾಸಿಸುತ್ತಿರುವ ಮನೆಯ ದಾಖಲೆಗಳನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಜುಲೈ 17 ರಂದು, ಮಹಾಕಾಲ’ನ ಪಲ್ಲಕ್ಕಿಯು ಇಲ್ಲಿನ ಖಾರ್ ಕುವಾ ಈ ಪ್ರದೇಶಕ್ಕೆ ತೆರಳಿತ್ತು. ಇದರಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಸಂಜೆ ಟಾಕಿ ಚೌಕದ ಬಳಿ, ಜನರು ತಮ್ಮ ಮನೆಯ ಛಾವಣಿಯ ಮೇಲೆ ನಿಂತು ಪಲ್ಲಕ್ಕಿಯನ್ನು ನೋಡುತ್ತಿರುವಾಗ ಒಬ್ಬ ಹುಡುಗ ಪಲ್ಲಕ್ಕಿಯಲ್ಲಿ ಭಾಗವಹಿಸಿದವರ ಮೇಲೆ ಉಗುಳುವುದು ಕಂಡುಬಂತು. ಜನರು ಈ ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಬಳಿಕ ಹಿಂದೂತ್ವನಿಷ್ಠ ಸಂಘಟನೆಗಳು ಪೊಲೀಸ ಠಾಣೆಗೆ ತೆರಳಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
Madhya Pradesh: Three Islamists arrested for spitting on Baba Mahakaal procession in Ujjainhttps://t.co/GCbLda8Q64
— OpIndia.com (@OpIndia_com) July 18, 2023
ಮುಸಲ್ಮಾನರಿಂದ ಪೊಲೀಸರ ಮುಂದೆ ಅಪ್ರಾಪ್ತ ಹುಡುಗರ ಪರ ಮಾತನಾಡುವ ಪ್ರಯತ್ನ !
ಪಲ್ಲಕ್ಕಿಯಲ್ಲಿ ಭಾಗವಹಿಸಿದ್ದವರ ಮೇಲೆ ಉಗುಳುತ್ತರುವ 3 ಅಪ್ರಾಪ್ತರ ಹುಡುಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಪೊಲೀಸ ಠಾಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸಲ್ಮಾನರು ಒಗ್ಗೂಡಿ ಅಪ್ರಾಪ್ತ ಹುಡುಗರ ಪರವಹಿಸಲು ಪ್ರಯತ್ನಿಸಿದರು.
ಸಂಪಾದಕರ ನಿಲುವು* ಹಿಂದೂಗಳ ಧಾರ್ಮಿಕ ಯಾತ್ರೆಯ ಸಂದರ್ಭದಲ್ಲಿ ಇಂತಹ ಕೃತ್ಯಗಳನ್ನು ಮಾಡಲು ಧೈರ್ಯ ತೋರುವುದು ಬಹುಸಂಖ್ಯಾತ ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!