
ನವ ದೆಹಲಿ – ಉಗ್ರ ನಿಗ್ರಹ ದಳವು ಶೀಘ್ರವೇ ಸೀಮಾ ಹೈದರ ಇವಳ ವಿರುದ್ಧ ಕ್ರಮ ಕೈಗೊಳ್ಳುವುದಾದರೆ ಸರಿ, ಇಲ್ಲವಾದಲ್ಲಿ ಕರಣಿ ಸೇನೆಯು ಆಕೆಯನ್ನು ದೇಶದಿಂದ ಹೊರಹಾಕುವರು ಎಂದು ಕರಣಿ ಸೇನೆಯ ಉಪಾಧ್ಯಕ್ಷ ಮುಖೇಶ ಸಿಂಗ ರಾವಲ ಅವರು ಎಚ್ಚರಿಕೆ ನೀಡಿದ್ದಾರೆ. ರಾವಲ ಇವರು ಒಂದು ವಾರ್ತಾ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, ನಾನು ಸೀಮಾ ಹೈದರಳನ್ನು ಭಯೋತ್ಪಾದಕಿ ಎಂದು ಹೇಳುವೆ. ಭಾರತವನ್ನು ಪ್ರವೇಶಿಸುವ ಮೊದಲು ಯಾವುದೇ ಪರಿಶೀಲನೆ ಆಗಿರಲಿಲ್ಲ . ಈಗ ಅವಳನ್ನು ಸರಿಯಾಗಿ ವಿಚಾರಣೆಗೆ ಒಳಪಡಿಸಬೇಕು. ಆಕೆ ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಹೇಗೆ ಬಂದಳು ? ಸೀಮಾಳು, ಭಾರತದ ವೀಸಾ ಸಿಗುತ್ತಿರಲಿಲ್ಲ, ಹೀಗಿರುವಾಗ ಭಾರತಕ್ಕೆ ಬರುವ ಅಗತ್ಯ ಏನಿತ್ತು ? ಎಂದು ಪ್ರಶ್ನಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!