
ರಾಂಚಿ (ಜಾರ್ಖಂಡ) – ಜಾರ್ಖಂಡನ ಲಾತೇಹರ ಜಿಲ್ಲೆಯಲ್ಲಿ ಮಾವೋವಾದಿಗಳು ಅರಣ್ಯ ಇಲಾಖೆಯ ಓರ್ವ ಸಿಬ್ಬಂದಿಯ ಮನೆಯ ಮೇಲೆ ದಾಳಿ ನಡೆಸಿ ಆತನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಸಿಬ್ಬಂದಿಯು ಪೊಲೀಸರ ಗುಪ್ತಚರವೆಂದು ಮಾವೋವಾದಿಗಳಿಗೆ ಅನುಮಾನವಿತ್ತು. ಈ ವೇಳೆ ಮಾವೋವಾದಿಗಳು ೪ ಜನರನ್ನು ಥಳಿಸಿದ್ದಾರೆ. ಮೃತ ಸಿಬ್ಬಂದಿಯ ಹೆಸರು ದೇವ ಕುಮಾರ ಪ್ರಜಾಪತಿ ಎಂದು ಹೇಳಲಾಗಿದೆ.
Jharkhand: माओवादियों ने वनकर्मी को पीट-पीटकर मार डाला, घर की दीवार पर लिखी चेतावनी#Jharkhand #Maoists #ForestTrackerhttps://t.co/LaIa0CyDdC
— Amar Ujala (@AmarUjalaNews) July 20, 2023
ಸಂಪಾದಕೀಯ ನಿಲುವುಭಾರತದಲ್ಲಿನ ಮಾವೋವಾದಿ ನಕ್ಸಲರ ಅಂತ್ಯ ಯಾವಾಗ ? |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!