
ಕೋಲಕಾತಾ (ಬಂಗಾಲ) -ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಚಾಕು ಮತ್ತು ಇತರೆ ಮಾರಕಾಸ್ತ್ರಗಳೊಂದಿಗೆ ನುಗ್ಗಲು ಪ್ರಯತ್ನಿಸಿದ ನೂರ ಅಲಂ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಯುವಕನ ಬಳಿ ವಿವಿಧ ತನಿಖಾ ಸಂಸ್ಥೆಗಳ ಗುರುತಿನ ಚೀಟಿಯೂ ಪತ್ತೆಯಾಗಿದ್ದು, ಅವನ ಚತುಷ್ಚಕ್ರ ವಾಹನದ ಮೇಲೆ `ಪೊಲೀಸ್’ ಎಂಬ ಸ್ಟಿಕ್ಕರ್ ಅಂಟಿಸಲಾಗಿದೆ. (ಹೀಗೆ ಮಾಡಿ ಮುಖ್ಯಮಂತ್ರಿಗಳ ನಿವಾಸಸ್ಥಾನಕ್ಕೆ ತಲುಪಲು ಸಾಧ್ಯವಿದ್ದರೆ, ಪೊಲೀಸರು ಯಾವ ರೀತಿಯ ಭದ್ರತೆಯನ್ನು ನೀಡುತ್ತಿದ್ದಾರೆ? ಎನ್ನುವ ಕಲ್ಪನೆಯನ್ನು ಮಾಡಬಹುದು- ಸಂಪಾದಕರು) ಇದೇ ವಾಹನದಿಂದ ನೂರ ಅಲಂ ಮುಖ್ಯಮಂತ್ರಿಗಳ ನಿವಾಸಸ್ಥಾನವನ್ನು ತಲುಪಿದ್ದನು. ನೂರ ಅಲಂ ಯಾಕೆ ಈ ಕೃತ್ಯವನ್ನು ಎಸಗಿದ್ದಾನೆ? ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
Kolkata Police arrested a man with arms for trying to enter West Bengal CM Mamata Banerjee’s residence
Click on the 🔗 to read more: https://t.co/oS8n7cp2ht#ABPLive #Bengal #CM #MamtaBanerjee #Arrest pic.twitter.com/qudOvIknKq
— ABP LIVE (@abplive) July 21, 2023
ಸಂಪಾದಕರ ನಿಲುವು* ಮಮತಾ ಬ್ಯಾನರ್ಜಿಯವರ ಸರಕಾರ ಮುಸಲ್ಮಾನರಿಗಾಗಿ ಎಲ್ಲವನ್ನೂ ಮಾಡುತ್ತಿರುವಾಗ ಮುಸಲ್ಮಾನರು ಯಾಕೆ ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ? ಸರಕಾರ ಈ ಬಗ್ಗೆ ಯೋಚಿಸುವ ಆವಶ್ಯಕತೆಯಿದೆ. |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !