ಸರಕಾರ ಚರ್ಚೆಗಾಗಿ ಸಿದ್ಧರಿದ್ದರೂ ವಿರೋಧ ಪಕ್ಷಗಳಿಂದ ದಾಂಧಲೆ !

ನವದೆಹಲಿ – ಸಂಸತ್ತಿನ ಮಳೆಗಾಲ ಅಧಿವೇಶನದಲ್ಲಿ ಜುಲೈ ೨೧ ರಂದು ಮಣಿಪುರ ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ದಾಂದಲೆ ಮಾಡಿದ್ದರಿಂದ ಲೋಕಸಭೆಯ ಕೆಲಸವನ್ನು ಮಧ್ಯಾಹ್ನ ೧೨.೩೦ ರ ತನಕ ಮತ್ತು ರಾಜ್ಯಸಭೆಯನ್ನು ೨.೩೦ ರ ತನಕ ಸ್ಥಗಿತಗೊಳಿಸಲಾಯಿತು. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಲೋಕಸಭೆಯಲ್ಲಿ ‘ಮಣಿಪುರದ ಮಹಿಳೆಯರನ್ನು ಬೆತ್ತಲೆಗೊಳಿಸಿದ ಘಟನೆಯ ಬಗ್ಗೆ ಚರ್ಚಿಸಲಾಗುವುದು’ ಎಂದು ಹೇಳಿದರು; ಆದರೆ ವಿರೋಧ ಪಕ್ಷಗಳು ಗದ್ದಲ ಮಾಡುತ್ತಲೇ ಇದ್ದವು. ಮಣಿಪುರದಲ್ಲಿನ ಹಿಂಸಾಚಾರದ ವಿಷಯದ ಬಗ್ಗೆ ಚರ್ಚೆಗಾಗಿ ಕಾಂಗ್ರೆಸ್ ‘ಸ್ಥಗಿತಗೊಳಿಸುವ ಪ್ರಸ್ತಾವನೆ’ಯ ಸೂಚನೆ ನೀಡಿ ಅದರ ಬಗ್ಗೆ ಚರ್ಚೆ ಮಾಡಲು ಒತ್ತಾಯಿಸಿದೆ.
#Manipur issue rocks #LokSabha Adjourned till #Monday pic.twitter.com/y9dlCp30rh
— 4tv News Channel (@4tvhyd) July 21, 2023
ಸಂಪಾದಕೀಯ ನಿಲುವುಇದರಿಂದ ಮಣಿಪುರದ ಘಟನೆಯ ಬಗ್ಗೆ ವಿರೋಧ ಪಕ್ಷಗಳಿಗೆ ಸುಖ-ದುಃಖ ಇಲ್ಲ, ಬದಲಾಗಿ ಅವರು ಉದ್ದೇಶಪೂರ್ವಕವಾಗಿ ರಾಜಕೀಯ ನಡೆಸಿ ಸರಕಾರದ ಮೇಲೆ ಒತ್ತಡ ಹೇರಲು ಬಯಸುತ್ತಾರೆಂದೆನಿಸುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!