ಸರಕಾರ ಚರ್ಚೆಗಾಗಿ ಸಿದ್ಧರಿದ್ದರೂ ವಿರೋಧ ಪಕ್ಷಗಳಿಂದ ದಾಂಧಲೆ !

ನವದೆಹಲಿ – ಸಂಸತ್ತಿನ ಮಳೆಗಾಲ ಅಧಿವೇಶನದಲ್ಲಿ ಜುಲೈ ೨೧ ರಂದು ಮಣಿಪುರ ಘಟನೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ದಾಂದಲೆ ಮಾಡಿದ್ದರಿಂದ ಲೋಕಸಭೆಯ ಕೆಲಸವನ್ನು ಮಧ್ಯಾಹ್ನ ೧೨.೩೦ ರ ತನಕ ಮತ್ತು ರಾಜ್ಯಸಭೆಯನ್ನು ೨.೩೦ ರ ತನಕ ಸ್ಥಗಿತಗೊಳಿಸಲಾಯಿತು. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಲೋಕಸಭೆಯಲ್ಲಿ ‘ಮಣಿಪುರದ ಮಹಿಳೆಯರನ್ನು ಬೆತ್ತಲೆಗೊಳಿಸಿದ ಘಟನೆಯ ಬಗ್ಗೆ ಚರ್ಚಿಸಲಾಗುವುದು’ ಎಂದು ಹೇಳಿದರು; ಆದರೆ ವಿರೋಧ ಪಕ್ಷಗಳು ಗದ್ದಲ ಮಾಡುತ್ತಲೇ ಇದ್ದವು. ಮಣಿಪುರದಲ್ಲಿನ ಹಿಂಸಾಚಾರದ ವಿಷಯದ ಬಗ್ಗೆ ಚರ್ಚೆಗಾಗಿ ಕಾಂಗ್ರೆಸ್ ‘ಸ್ಥಗಿತಗೊಳಿಸುವ ಪ್ರಸ್ತಾವನೆ’ಯ ಸೂಚನೆ ನೀಡಿ ಅದರ ಬಗ್ಗೆ ಚರ್ಚೆ ಮಾಡಲು ಒತ್ತಾಯಿಸಿದೆ.
#Manipur issue rocks #LokSabha Adjourned till #Monday pic.twitter.com/y9dlCp30rh
— 4tv News Channel (@4tvhyd) July 21, 2023
ಸಂಪಾದಕೀಯ ನಿಲುವುಇದರಿಂದ ಮಣಿಪುರದ ಘಟನೆಯ ಬಗ್ಗೆ ವಿರೋಧ ಪಕ್ಷಗಳಿಗೆ ಸುಖ-ದುಃಖ ಇಲ್ಲ, ಬದಲಾಗಿ ಅವರು ಉದ್ದೇಶಪೂರ್ವಕವಾಗಿ ರಾಜಕೀಯ ನಡೆಸಿ ಸರಕಾರದ ಮೇಲೆ ಒತ್ತಡ ಹೇರಲು ಬಯಸುತ್ತಾರೆಂದೆನಿಸುತ್ತದೆ ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ