
ಬರೇಲಿ (ಉತ್ತರಪ್ರದೇಶ) – ವನಖಂಡಿ ನಾಥ ದೇವಸ್ಥಾನದ ಹತ್ತಿರದಲ್ಲಿ 50 ರಿಂದ 60 ಮತಾಂಧರು ಕಾವಡ ಯಾತ್ರಿಕರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಯ ವಿಡಿಯೋ ಪ್ರಸಾರವಾಗಿದೆ. ಈ ಘಟನೆಯ ಬಳಿಕ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸ ಬಂದೋಬಸ್ತ ಮಾಡಲಾಗಿದೆ. ಕಲ್ಲು ತೂರಾಟದ ಬಗ್ಗೆ ಕಾವಡ ಯಾತ್ರಿಕರಲ್ಲಿ ಆಕ್ರೋಶವಿದೆ.
(ಸೌಜನ್ಯ – Hindustan Times)
ವನಖಂಡಿ ನಾಥ ದೇವಸ್ಥಾನ ಪ್ರಮುಖ ನಾಥ ದೇವಸ್ಥಾನಗಳಲ್ಲಿ ಒಂದಾಗಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಮವಾರದಂದು ಕಾವಡ ಯಾತ್ರಿಕರು ಹರಿದ್ವಾರದಿಂದ ಕಾವಡದಲ್ಲಿ ಗಂಗಾಜಲವನ್ನು ತೆಗೆದುಕೊಂಡು ಅಭಿಷೇಕ ಮಾಡುತ್ತಾರೆ. ಇದಕ್ಕಾಗಿ ಕಾವಡ ಯಾತ್ರಿಕರು ಇಲ್ಲಿಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ.
Nearly a dozen #devotees and some police personnel were injured in an attack on a #KanwarYatra in Uttar Pradesh’s #Bareilly. https://t.co/uMFMeKW2sY
— IndiaToday (@IndiaToday) July 23, 2023
ಸಂಪದಕೀಯ ನಿಲುವುಉತ್ತರಪ್ರದೇಶದಲ್ಲಿ ಭಾಹಜ ಸರಕಾರ ಇರುವಾಗ ಮತಾಂಧರು ಈ ರೀತಿ ದಾಳಿ ಮಾಡುವ ಧೈರ್ಯ ಮಾಡಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.