
ಪ್ರಸ್ತುತ ಫ್ರಾನ್ಸ್ನಲ್ಲಿ ಗಲಭೆ ನಡೆಸಲಾಗುತ್ತಿದೆ, ಅಲ್ಪಸಂಖ್ಯಾತರ ‘ಗ್ಲೋಬಲ್ ಪ್ಯಾಟರ್ನ್ ಹಿಂದಿನಿಂದಲೂ ಇದೆ. ಮೊದಲು ನಿರಾಶ್ರಿತರೆಂದು ಹೋಗುವುದು, ನಂತರ ಅಲ್ಲಿಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ಕಟ್ಟಡಗಳನ್ನು ನಾಶಗೊಳಿಸಿ ಅಲ್ಲಿಯ ಜನರನ್ನೇ ನಿರಾಶ್ರಿತರನ್ನಾಗಿ ಮಾಡುವುದು ಮತ್ತು ಅಲ್ಲಿ ‘ದಾರ್-ಉಲ್-ಇಸ್ಲಾಂನ ರಾಜ್ಯ ತರುವುದು. ಕೆಲವು ವರ್ಷಗಳಿಂದ ಭಾರತದಲ್ಲಿ ಹೀಗೆ ಕಾನೂನುಬಾಹಿರವಾಗಿ ಬಂದಿರುವ ರೋಹಿಂಗ್ಯಾ ಮುಸಲ್ಮಾನರಿಂದಲೂ ಈಗ ಅಪಾಯವಿದೆ. ಇಂದು ಭಾರತದಲ್ಲಿ ಅನೇಕ ‘ಮಿನಿ ಪಾಕಿಸ್ತಾನಗಳು ನಿರ್ಮಾಣವಾಗಿವೆ. ಒಟ್ಟಾರೆ ಭಾರತವಿರೋಧಿ ಶಕ್ತಿಗಳ ನಾಶ ಮಾಡಲು ಸಮಾಜವು ಸರಕಾರದೊಂದಿಗೆ ಕೈಜೋಡಿಸಬೇಕು.
ಸೃಷ್ಟಿನಿರ್ಮಾಣಕರ್ತ ಮಹರ್ಷಿ ಕಶ್ಯಪ !
ಸದ್ಗುರುಗಳ ಮಹತ್ವ !
ಸಪ್ತರ್ಷಿಗಳ ನಕ್ಷತ್ರಪುಂಜ !
ಕಠಿಣ ತಪಸ್ವಿ ಬ್ರಹ್ಮರ್ಷಿ ವಿಶ್ವಾಮಿತ್ರ !
ವಿಮಾನಶಾಸ್ತ್ರದ ಪಿತಾಮಹ ಮಹರ್ಷಿ ಭರದ್ವಾಜ !
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !