
ಪ್ರಸ್ತುತ ಫ್ರಾನ್ಸ್ನಲ್ಲಿ ಗಲಭೆ ನಡೆಸಲಾಗುತ್ತಿದೆ, ಅಲ್ಪಸಂಖ್ಯಾತರ ‘ಗ್ಲೋಬಲ್ ಪ್ಯಾಟರ್ನ್ ಹಿಂದಿನಿಂದಲೂ ಇದೆ. ಮೊದಲು ನಿರಾಶ್ರಿತರೆಂದು ಹೋಗುವುದು, ನಂತರ ಅಲ್ಲಿಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ಕಟ್ಟಡಗಳನ್ನು ನಾಶಗೊಳಿಸಿ ಅಲ್ಲಿಯ ಜನರನ್ನೇ ನಿರಾಶ್ರಿತರನ್ನಾಗಿ ಮಾಡುವುದು ಮತ್ತು ಅಲ್ಲಿ ‘ದಾರ್-ಉಲ್-ಇಸ್ಲಾಂನ ರಾಜ್ಯ ತರುವುದು. ಕೆಲವು ವರ್ಷಗಳಿಂದ ಭಾರತದಲ್ಲಿ ಹೀಗೆ ಕಾನೂನುಬಾಹಿರವಾಗಿ ಬಂದಿರುವ ರೋಹಿಂಗ್ಯಾ ಮುಸಲ್ಮಾನರಿಂದಲೂ ಈಗ ಅಪಾಯವಿದೆ. ಇಂದು ಭಾರತದಲ್ಲಿ ಅನೇಕ ‘ಮಿನಿ ಪಾಕಿಸ್ತಾನಗಳು ನಿರ್ಮಾಣವಾಗಿವೆ. ಒಟ್ಟಾರೆ ಭಾರತವಿರೋಧಿ ಶಕ್ತಿಗಳ ನಾಶ ಮಾಡಲು ಸಮಾಜವು ಸರಕಾರದೊಂದಿಗೆ ಕೈಜೋಡಿಸಬೇಕು.
ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !
ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು