
ಪ್ರಸ್ತುತ ಫ್ರಾನ್ಸ್ನಲ್ಲಿ ಗಲಭೆ ನಡೆಸಲಾಗುತ್ತಿದೆ, ಅಲ್ಪಸಂಖ್ಯಾತರ ‘ಗ್ಲೋಬಲ್ ಪ್ಯಾಟರ್ನ್ ಹಿಂದಿನಿಂದಲೂ ಇದೆ. ಮೊದಲು ನಿರಾಶ್ರಿತರೆಂದು ಹೋಗುವುದು, ನಂತರ ಅಲ್ಲಿಯ ಸಂಸ್ಕೃತಿ, ಪರಂಪರೆ, ಐತಿಹಾಸಿಕ ಕಟ್ಟಡಗಳನ್ನು ನಾಶಗೊಳಿಸಿ ಅಲ್ಲಿಯ ಜನರನ್ನೇ ನಿರಾಶ್ರಿತರನ್ನಾಗಿ ಮಾಡುವುದು ಮತ್ತು ಅಲ್ಲಿ ‘ದಾರ್-ಉಲ್-ಇಸ್ಲಾಂನ ರಾಜ್ಯ ತರುವುದು. ಕೆಲವು ವರ್ಷಗಳಿಂದ ಭಾರತದಲ್ಲಿ ಹೀಗೆ ಕಾನೂನುಬಾಹಿರವಾಗಿ ಬಂದಿರುವ ರೋಹಿಂಗ್ಯಾ ಮುಸಲ್ಮಾನರಿಂದಲೂ ಈಗ ಅಪಾಯವಿದೆ. ಇಂದು ಭಾರತದಲ್ಲಿ ಅನೇಕ ‘ಮಿನಿ ಪಾಕಿಸ್ತಾನಗಳು ನಿರ್ಮಾಣವಾಗಿವೆ. ಒಟ್ಟಾರೆ ಭಾರತವಿರೋಧಿ ಶಕ್ತಿಗಳ ನಾಶ ಮಾಡಲು ಸಮಾಜವು ಸರಕಾರದೊಂದಿಗೆ ಕೈಜೋಡಿಸಬೇಕು.
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಮಹಾಕವಿ ಕಾಳಿದಾಸರು ಮಾಡಿರುವ ರಾಜಮಾತಂಗೀ ದೇವಿಯ ವರ್ಣನೆ
ಶ್ರೀ ರಾಜಮಾತಂಗಿ ಮಹಾಯಜ್ಞ !
ವಾತಾವರಣದಲ್ಲಿ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ೧೫ ದಿನಗಳ ಕಾಲ ಪಾಲಿಸಬೇಕಾದ ಕೆಳಗಿನ ೫ ನಿಯಮಗಳು !
ಆರ್ಥಿಕ ಶಿಸ್ತು