
‘ಕೆಲವು ಸಾಧಕರಿಗೆ ಸೇವೆ ಮಾಡುವಾಗ ಅಥವಾ ದೈನಿಕ ‘ಸನಾತನ ಪ್ರಭಾತ ಓದುವಾಗ ತನ್ನಿಂದತಾನೇ ಭಾವಜಾಗೃತಿಯಾಗುತ್ತದೆ. ಭಾವವೃದ್ಧಿಗಾಗಿ ಅವರಿಗೆ ಪ್ರತ್ಯೇಕ ಪ್ರಯೋಗ ಮಾಡಬೇಕಾಗುವುದಿಲ್ಲ. ಇಂತಹ ಸಾಧಕರಿಗೆ ಜವಾಬ್ದಾರ ಸಾಧಕರು ನಿತ್ಯದ ಚಿಂತನಕೋಷ್ಟಕಕ್ಕನುಸಾರ ಭಾವಜಾಗೃತಿಯ ಪ್ರಯತ್ನಗಳನ್ನು ಮಾಡಲು ಹೇಳಬಾರದು. (ಚಿಂತನಕೋಷ್ಟಕ – ಸಾಧಕರ ವ್ಯಷ್ಟಿ ಸಾಧನೆಯ, ನಾಮಜಪ, ಪ್ರಾರ್ಥನೆ, ಕೃತಜ್ಞತೆ, ಭಾವಜಾಗೃತಿಯ ಪ್ರಯತ್ನ ಇತ್ಯಾದಿಗಳ ವರದಿಯನ್ನು ತೆಗೆದುಕೊಳ್ಳುವುದಕ್ಕಾಗಿ ಮಾಡಿದ ಕೊಷ್ಟಕ) ಯಾವ ಸಾಧಕರ ಭಾವಜಾಗೃತಿ ಆಗುವುದಿಲ್ಲವೋ, ಅವರಿಗೆ ಚಿಂತನಕೋಷ್ಟಕಕ್ಕನುಸಾರ ಪ್ರಯತ್ನಿಸಲು ಹೇಳಬೇಕು !
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ (೩.೬.೨೦೨೩)
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !