
‘ಕೆಲವು ಸಾಧಕರಿಗೆ ಸೇವೆ ಮಾಡುವಾಗ ಅಥವಾ ದೈನಿಕ ‘ಸನಾತನ ಪ್ರಭಾತ ಓದುವಾಗ ತನ್ನಿಂದತಾನೇ ಭಾವಜಾಗೃತಿಯಾಗುತ್ತದೆ. ಭಾವವೃದ್ಧಿಗಾಗಿ ಅವರಿಗೆ ಪ್ರತ್ಯೇಕ ಪ್ರಯೋಗ ಮಾಡಬೇಕಾಗುವುದಿಲ್ಲ. ಇಂತಹ ಸಾಧಕರಿಗೆ ಜವಾಬ್ದಾರ ಸಾಧಕರು ನಿತ್ಯದ ಚಿಂತನಕೋಷ್ಟಕಕ್ಕನುಸಾರ ಭಾವಜಾಗೃತಿಯ ಪ್ರಯತ್ನಗಳನ್ನು ಮಾಡಲು ಹೇಳಬಾರದು. (ಚಿಂತನಕೋಷ್ಟಕ – ಸಾಧಕರ ವ್ಯಷ್ಟಿ ಸಾಧನೆಯ, ನಾಮಜಪ, ಪ್ರಾರ್ಥನೆ, ಕೃತಜ್ಞತೆ, ಭಾವಜಾಗೃತಿಯ ಪ್ರಯತ್ನ ಇತ್ಯಾದಿಗಳ ವರದಿಯನ್ನು ತೆಗೆದುಕೊಳ್ಳುವುದಕ್ಕಾಗಿ ಮಾಡಿದ ಕೊಷ್ಟಕ) ಯಾವ ಸಾಧಕರ ಭಾವಜಾಗೃತಿ ಆಗುವುದಿಲ್ಲವೋ, ಅವರಿಗೆ ಚಿಂತನಕೋಷ್ಟಕಕ್ಕನುಸಾರ ಪ್ರಯತ್ನಿಸಲು ಹೇಳಬೇಕು !
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ (೩.೬.೨೦೨೩)
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !