
‘ಸನಾತನ ಸಂಸ್ಥೆಯು ಇಲ್ಲಿಯವರೆಗೆ ಪ್ರಕಾಶಿಸಿದ ವಿವಿಧ ಗ್ರಂಥಗಳಲ್ಲಿರುವ ಹೆಚ್ಚಿನ ವಿಶ್ಲೇಷಣೆಯನ್ನು ಜ್ಞಾನಯೋಗಕ್ಕನುಸಾರ ಮಾಡಲಾಗಿದೆ. ಈಗ ಭಕ್ತಿಯೋಗಕ್ಕನುಸಾರ ಲೇಖನಗಳನ್ನು ಬರೆದರೆ ವಾಚಕರಿಗೆ ವಿಷಯ ಸುಲಭವಾಗಿ ಅರ್ಥವಾಗುತ್ತದೆ ಮತ್ತು ವಿವಿಧ ಸಮಸ್ಯೆಗಳಿಗೆ ಪರಿಹಾರವೂ ತಿಳಿಯುತ್ತದೆ ಎಂದು ಗಮನಕ್ಕೆ ಬಂದಿತು. ಇದಕ್ಕಾಗಿ ಈಗ ಮುಂದಿನ ಕೆಲವು ವರ್ಷಗಳ ಕಾಲ ನಾನು ಪ್ರಾಧಾನ್ಯತೆಯಿಂದ ಭಕ್ತಿಯೋಗಕ್ಕನುಸಾರ ಲೇಖನಗಳನ್ನು ಬರೆಯಲಿದ್ದೇನೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ (೧೩.೪.೨೦೨೩)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
’ಎಲ್ಲಿ ಹೋಗುತ್ತೇನೆ ಅಲ್ಲಿ ನೀವೇ (ಗುರುದೇವರು) ನನ್ನ ಸಂಗಾತಿ !’
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !