
ಸೀತಾಪುರ (ಉತ್ತರಪ್ರದೇಶ) – ರಾಮ ಅಕಬಾಲ ಹೆಸರಿನ ಹಿಂದೂ ಯುವಕನನ್ನು ಪೈರೂ, ಮಹೆಂದಿ ಮತ್ತು ಇಕ್ಬಾಲ ಈ 3 ಮತಾಂಧ ಮುಸಲ್ಮಾನರು ಚಾಕು ಇರಿದು ಹತ್ಯೆ ಮಾಡಿದರು. ತದನಂತರ ರಾಮನ ಶವದ ಮೇಲೆ ಆಸಿಡ್ ಸುರಿದು ಕಾಲುವೆಗೆ ಎಸೆದಿದ್ದಾರೆ. ಪೊಲೀಸರು ಈ ಮೂವರನ್ನು ಬಂಧಿಸಿದ್ದಾರೆ. ಈ ಹತ್ಯೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಮತ್ತೊಂದೆಡೆ ಈ ಹತ್ಯೆಯ ಪ್ರಕರಣದಲ್ಲಿ ಮಹಿಳೆಯರ ಗುಂಪೊಂದು ಆರೋಪಿಗಳ ಮನೆಯ ಮೇಲೆ ದಾಳಿ ನಡೆಸಿ ಮನೆಯನ್ನು ಧ್ವಂಸಗೊಳಿಸಿತು.
Uttar Pradesh: Dalit man Ram Akbal brutally murdered by Paru, Mehendi and Iqbal in Sitapur, body doused in acid and dumped into a canalhttps://t.co/JT0eJj1blJ
— OpIndia.com (@OpIndia_com) July 23, 2023
ಸಂಪಾದಕರ ನಿಲುವು* ಇಂತಹ ಮತಾಂಧರಿಗೆ ಗಲ್ಲು ಶಿಕ್ಷೆಯಾಗುವಂತೆ ಉತ್ತರಪ್ರದೇಶದ ಭಾಜಪ ಸರಕಾರ ಪ್ರಯತ್ನಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !
ದೆಹಲಿ-ಎನ್.ಸಿ.ಆರ್.ನಲ್ಲಿ ದೊಡ್ಡ ದಾಳಿಯ ಸಂಚು ವಿಫಲ
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!