ರಾಜಕೀಯ ಪಕ್ಷಗಳ ನಾಯಕರು ಮತ್ತು ದೇವರ ಭಕ್ತ ಇವರಲ್ಲಿನ ವ್ಯತ್ಯಾಸ !

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ

ರಾಜಕೀಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಯಾರಾದರೂ ಹಣ ಅಥವಾ ಹುದ್ದೆ ನೀಡಿದರೆ ಬೇರೆ ಪಕ್ಷಗಳಿಗೆ ಹೋಗುತ್ತಾರೆ. ತದ್ವಿರುದ್ಧ ಭಕ್ತನು ದೇವರ ಪಕ್ಷವನ್ನು ಬಿಟ್ಟು, ದೇವರ ಚರಣಗಳಲ್ಲಿ ದೊರೆತ ಸ್ಥಾನವನ್ನು ಬಿಟ್ಟು ಬೇರೆಲ್ಲಿಯೂಹೋಗುವುದಿಲ್ಲ.

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ