
ಹವಾಮಾನ ಬದಲಾವಣೆಯ ಹೆಚ್ಚುತ್ತಿರುವ ವೇಗದಿಂದಾಗಿ ಜಾಗತಿಕ ತಾಪಮಾನದಲ್ಲಿ ಹೆಚ್ಚಳದ ವಿಪತ್ತು ಭಯಾನಕವಾಗುತ್ತಿದೆ. ಭೀಕರ ಉಷ್ಣತೆಯ ಅಲೆಗಳ ನಂತರ ಉತ್ತರ ಭಾರತದಲ್ಲಿ ಆಗುತ್ತಿರುವ ಅತಿವೃಷ್ಟಿಯಿಂದ ೯೦ ಜನರು ಸಾವನ್ನಪ್ಪಿದ್ದಾರೆ. ಇಲ್ಲಿ ಅಮೇರಿಕಾ, ಯುರೋಪ್, ಆಫ್ರಿಕಾ ದೇಶದ ನಾಗರಿಕರು ಉಷ್ಣತೆಯಿಂದ ತೊಂದರೆಗೀಡಾಗಿರುವುದು ನೋಡುತ್ತಿದ್ದೇವೆ. ಆದ್ದರಿಂದ ತಾಪಮಾನದ ಹೊಸ ದಾಖಲೆ ನಿರ್ಮಾಣವಾಗುತ್ತಿದೆ.
🌡️ Rising temperatures
🌧️ Changing rainfall
🌀 Extreme weather shocksare lowering crop yields and driving up food prices.
To make the shift to a greener, climate-resilient world, building sustainable #FoodSystems is a must!#ClimateAction #UNFSS2023 pic.twitter.com/wR6UVQKJLo
— UN Climate Change (@UNFCCC) July 24, 2023
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ