
ಹವಾಮಾನ ಬದಲಾವಣೆಯ ಹೆಚ್ಚುತ್ತಿರುವ ವೇಗದಿಂದಾಗಿ ಜಾಗತಿಕ ತಾಪಮಾನದಲ್ಲಿ ಹೆಚ್ಚಳದ ವಿಪತ್ತು ಭಯಾನಕವಾಗುತ್ತಿದೆ. ಭೀಕರ ಉಷ್ಣತೆಯ ಅಲೆಗಳ ನಂತರ ಉತ್ತರ ಭಾರತದಲ್ಲಿ ಆಗುತ್ತಿರುವ ಅತಿವೃಷ್ಟಿಯಿಂದ ೯೦ ಜನರು ಸಾವನ್ನಪ್ಪಿದ್ದಾರೆ. ಇಲ್ಲಿ ಅಮೇರಿಕಾ, ಯುರೋಪ್, ಆಫ್ರಿಕಾ ದೇಶದ ನಾಗರಿಕರು ಉಷ್ಣತೆಯಿಂದ ತೊಂದರೆಗೀಡಾಗಿರುವುದು ನೋಡುತ್ತಿದ್ದೇವೆ. ಆದ್ದರಿಂದ ತಾಪಮಾನದ ಹೊಸ ದಾಖಲೆ ನಿರ್ಮಾಣವಾಗುತ್ತಿದೆ.
🌡️ Rising temperatures
🌧️ Changing rainfall
🌀 Extreme weather shocksare lowering crop yields and driving up food prices.
To make the shift to a greener, climate-resilient world, building sustainable #FoodSystems is a must!#ClimateAction #UNFSS2023 pic.twitter.com/wR6UVQKJLo
— UN Climate Change (@UNFCCC) July 24, 2023
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಜಗತ್ತಿನಾದ್ಯಂತದ 100 ಉಷ್ಣ ನಗರಗಳ ಪೈಕಿ 97 ನಗರಗಳು ಭಾರತದಲ್ಲಿ !
ಆಪತ್ಕಾಲೀನ ಸ್ಥಿತಿ: ಇಂಧನದ ಸುರಕ್ಷತೆ, ಅತ್ಯಾವಶ್ಯಕ ಪೂರೈಕೆ ಮತ್ತು ಇಂಧನದ ಉಳಿತಾಯ !
ಭಾರತದ ರಕ್ಷಣೆಗಾಗಿ ಮುಂಬಯಿಯಲ್ಲಿ ಮೇ ೧೭ ರಂದು ‘ಶ್ರೀ ರಾಜಮಾತಂಗಿ ಮಹಾಯಾಗ’!
ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ಮಾಡಿದ ಮನವಿ ಮತ್ತು ಅದರ ಮೇಲೆ ಆಗುವ ವಿದೇಶಿ ವಿನಿಮಯದ ಖರ್ಚು !