
ಜಮ್ಮು\ಲೆಹ್ – ಭಾರತವು ತನ್ನ ಗೌರವಕ್ಕಾಗಿ ಗಡಿ ರೇಖೆಯನ್ನು ದಾಟಬಹುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇವರು ಕಾರ್ಗಿಲ್ ನಿಂದ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಾರ್ಗಿಲ್ ವಿಜಯ ದಿವಸದ ನಿಮಿತ್ತ ಜುಲೈ ೨೬ ರಂದು ಲಡಾಕ್ ನ ಡ್ರಾಸ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು. ೧೯೯೯ ರ ಈ ದಿನದಂದು, ಭಾರತವು ಕಾರ್ಗಿಲ್ ಯುದ್ಧವನ್ನು ವಿಶ್ವದ ಅತ್ಯಂತ ಕಠಿಣ ಯುದ್ಧ ಭೂಮಿಗಳಲ್ಲಿ ಒಂದಾದ ದ್ರಾಸ್ ನಿಂದ ಪಾಕಿಸ್ತಾನವನ್ನು ಓಡಿಸುವ ಮೂಲಕ ಗೆದ್ದಿತು. ಈ ಸಂದರ್ಭದಲ್ಲಿ ರಕ್ಷಣಾ ಸಚಿವರು ಯುದ್ಧದಲ್ಲಿ ದೇಶಕ್ಕಾಗಿ ವೀರಮರಣವನ್ನು ಹೊಂದಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಏರ್ ಚೀಫ್ ಮಾರ್ಷಲ್ ವಿ. ಆರ್. ಚೌಧರಿ ಅವರು ದ್ರಾಸ್ ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇವರು ಸೈನಿಕರನ್ನು ಬೆಂಬಲಿಸುವಂತೆ ನಾಗರಿಕರು ದೃಢವಾಗಿರಲು ಮನವಿ ಮಾಡಿದರು.
ಸಂಪಾದಕೀಯ ನಿಲುವುಪಾಕಿಸ್ತಾನ ಮತ್ತು ಚೀನಾದ ಭಾರತ ವಿರೋಧಿ ಕಾರ್ಯಾಚರಣೆಗಳನ್ನು ನೋಡಿದರೆ, ಸೈನಿಕರು ಗಡಿ ರೇಖೆಯನ್ನು ದಾಟಲು ಇದೇ ಸರಿಯಾದ ಸಮಯವಾಗಿದೆ ಎಂದು ಭಾರತೀಯರಿಗೆ ಅನಿಸುತ್ತದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!