
ವೈಶಾಲಿ (ಬಿಹಾರ) – ‘ಇನ್ಸ್ಟಾಗ್ರಾಮ್’ ಮೂಲಕ ಪ್ರಭು ಶ್ರೀರಾಮಚಂದ್ರ ಮತ್ತು ಮಹಾರಾಣಾ ಪ್ರತಾಪ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಮೊಹಮ್ಮದ್ ಶಾಕಿಬ್ ಅಹ್ಮದ್ ನನ್ನು ವೈಶಾಲಿ ಜಿಲ್ಲೆಯ ಹಾಜಿಪುರದಲ್ಲಿ ಬಂಧಿಸಲಾಗಿದೆ. ಈತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಜರಂಗದಳ ಹಾಗೂ ಇತರೆ ಹಿಂದೂಪರ ಸಂಘಟನೆಗಳು ಪೋಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದವು. ಕೊನೆಗೆ ಜುಲೈ ೨೫ ರಂದು ಆತನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ೨೩ ವರ್ಷದ ಮೊಹಮ್ಮದ್ ಒಂದು ವಾರದ ಹಿಂದೆ ಈ ಬರಹವನ್ನು ಪ್ರಸಾರ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
Bihar: One Md Shaqib Ahmed arrested for derogatory, obscene depiction of Lord Rama, insulting Hindus on Instagramhttps://t.co/HCPLKIQ7WD
— OpIndia.com (@OpIndia_com) July 26, 2023
ಸಂಪಾದಕೀಯ ನಿಲುವುಬೇರೆ ಪಂಥಗಳ ಶ್ರದ್ಧಾ ಸ್ಥಳಗಳಿಗೆ ಈ ರೀತಿಯ ಅವಹೇಳನ ಮಾಡಿದ್ದರೆ, ಪೋಲೀಸರು ತಾವಾಗಿಯೇ ತಕ್ಷಣ ಕ್ರಮ ತೆಗೆದುಕೊಳ್ಳುತ್ತಿದ್ದರು ! ಬಹುಸಂಖ್ಯಾತ ಹಿಂದೂಗಳು ಪೊಲೀಸ್ ಮತ್ತು ಸರಕಾರಿ ವ್ಯವಸ್ಥೆಯ ನಡುವೆ ಇಂತಹ ಭಯವನ್ನು ಯಾವಾಗ ಸೃಷ್ಠಿಸುತ್ತಾರೆ ? |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ಬಾಂಗ್ಲಾದೇಶದ ಶಿವಗಂಜ್ ಉಪಜಿಲ್ಲೆಯ ಹೆಸರು ಬದಲಾಯಿಸಿ ‘ಮಹಾಸ್ಥಾನ’ ಆಗಲಿದೆ !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !