|

ಬೇಗುಸರಾಯ್ (ಬಿಹಾರ) – ಇಲ್ಲಿ ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಆಕೆಯ ಮನೆಯ ಪಕ್ಕದಲ್ಲಿ ವಾಸಿಸುತ್ತಿದ್ದ ವ್ಯಕ್ತಿ ಈ ಕೃತ್ಯ ಎಸಗಿದ್ದು, ಆಕೆಯನ್ನು ಕೊಂದು ಶವವನ್ನು ಮನೆಯ ಕೇಳಗೆ ಹೂತು ಹಾಕಿದ್ದಾಳೆ. ಜುಲೈ ೨೪ರಿಂದ ಬಾಲಕಿ ಕಾಣೆಯಾಗಿದ್ದ ಕಾರಣ ಮನೆಯವರು ಪೊಲೀಸರಿಗೆ ದೂರು ನೀಡಿದ ಬಳಿಕ ಪೊಲೀಸರು ಬಾಲಕಿಯ ಶವವನ್ನು ಹೊರತೆಗೆದಿದ್ದಾರೆ. ವಿಶೇಷವೆಂದರೆ, ಪೊಲೀಸರು ಆರೋಪಿಯನ್ನು ಬಂಧಿಸಿ ಬಿಡುಗಡೆ ಮಾಡಿದ್ದರು. ಪ್ರಕರಣ ವ್ಯಾಪ್ತಿ ಹೆಚ್ಚಾದ ನಂತರ ಮತ್ತು ಜನರ ವಿರೋಧ ಪ್ರಾರಂಭವಾದ ನಂತರ ಅವನನ್ನು ಮತ್ತೆ ಬಂಧಿಸಲಾಯಿತು.
Bihar: 10-year-old girl raped and murdered by neighbour in Begusarai, buried in his basementhttps://t.co/PQLyafL31c
— OpIndia.com (@OpIndia_com) July 28, 2023
ನಿತೀಶ್ ಕುಮಾರ್ ಸರಕಾರ ಬಿಹಾರ ರಾಜ್ಯವನ್ನು ನರಕವನ್ನಾಗಿಸಿದೆ ! – ಬಿಜೆಪಿ

ಈ ಘಟನೆಯ ಬಗ್ಗೆ ಕೇಂದ್ರ ಸಚಿವ ಮತ್ತು ಸ್ಥಳೀಯ ಸಂಸದ ಗಿರಿರಾಜ್ ಸಿಂಗ್ ಇವರು ಬಿಹಾರ ಸರಕಾರವನ್ನು ಟೀಕಿಸಿದ್ದಾರೆ. ಅವರು, ಬಿಹಾರ ರಾಜ್ಯವನ್ನು ನಿತಿಶ ಕುಮಾರ ಸರಕಾರ ನರಕ ಮಾಡಿದ್ದಾರೆ ಎಂದರು. ಇಲ್ಲಿ ಸಾಕಷ್ಟು ಅಪರಾಧಗಳು ನಡೆಯುತ್ತಿವೆ. ದಲಿತ ಹಿಂದುವಿನ ಶವದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ದರ್ಭಾಂಗಾದಲ್ಲಿ ಬೆಳಕಿಗೆ ಬಂದಿದೆ. ಪುರ್ಣಿಯಾದಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಬೇಗುಸರಾಯ್ ನಲ್ಲಿ ಅಪ್ರಾಪ್ತ ದಲಿತ ಹಿಂದೂ ಹುಡುಗಿಯನ್ನು ಬೆತ್ತಲಾಗಿಸಿ ಥಳಿಸಲಾಗಿದೆ ಎಂದು ಹೇಳಿದರು.
ಸಂಪಾದಕೀಯ ನಿಲುವುಇಷ್ಟು ಗಂಭೀರ ಆರೋಪವಿರುವಾಗ ಬಿಹಾರದ ಪೊಲೀಸರು ಆರೋಪಿಯನ್ನು ಹೇಗೆ ಬಿಟ್ಟರು ? ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ! |
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ