
ಬಾಗಪತ (ಉತ್ತರ ಪ್ರದೇಶ) – ಫೇಸ್ಬುಕ್ನಲ್ಲಿ ಭಗವಾನ್ ಶ್ರೀರಾಮನ ಬಗ್ಗೆ ಆಕ್ಷೇಪಾರ್ಹ ಟಿಪ್ಪಣಿಗಳನ್ನು ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ನಯೀಮ್ನನ್ನು ಬಂಧಿಸಿದ್ದಾರೆ. ಪ್ರದೀಪ್ ಚೌಧರಿ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
भगवान राम पर अपमानजनक टिप्पणी, आरोपी गिरफ्तार https://t.co/nM3SDQIoIL
— Janta Se Rishta News | जनता से रिश्ता न्यूज़ (@jantaserishta) July 28, 2023
ಸಂಪಾದಕೀಯ ನಿಲುವುಯಾರಾದರೂ ಪ್ರವಾದಿ ಮುಹಮ್ಮದ ಅವರನ್ನು ಅವಮಾನಿಸಿದ್ದರೆ, ಮುಸಲ್ಮಾನರು ಅವರ ಶಿರಚ್ಛೇದದ ಘೋಷಣೆ ನೀಡುತ್ತಿದ್ದರು; ಆದರೆ ಕಾನೂನಿನ ಪ್ರಕಾರ ನಡೆದುಕೊಳ್ಳುವ ಹಿಂದೂಗಳು ಎಂದಿಗೂ ಇಂತಹ ಘೋಷಣೆಗಳನ್ನು ನೀಡುವುದಿಲ್ಲ, ಜಾತ್ಯತೀತರು ಮತ್ತು ಪ್ರಗತಿ(ಅಧೋ)ಪರರು ಇದನ್ನು ಗಮನಿಸುತ್ತಾರೆಯೇ ? |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.