
ಬಾಗಪತ (ಉತ್ತರ ಪ್ರದೇಶ) – ಫೇಸ್ಬುಕ್ನಲ್ಲಿ ಭಗವಾನ್ ಶ್ರೀರಾಮನ ಬಗ್ಗೆ ಆಕ್ಷೇಪಾರ್ಹ ಟಿಪ್ಪಣಿಗಳನ್ನು ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ನಯೀಮ್ನನ್ನು ಬಂಧಿಸಿದ್ದಾರೆ. ಪ್ರದೀಪ್ ಚೌಧರಿ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
भगवान राम पर अपमानजनक टिप्पणी, आरोपी गिरफ्तार https://t.co/nM3SDQIoIL
— Janta Se Rishta News | जनता से रिश्ता न्यूज़ (@jantaserishta) July 28, 2023
ಸಂಪಾದಕೀಯ ನಿಲುವುಯಾರಾದರೂ ಪ್ರವಾದಿ ಮುಹಮ್ಮದ ಅವರನ್ನು ಅವಮಾನಿಸಿದ್ದರೆ, ಮುಸಲ್ಮಾನರು ಅವರ ಶಿರಚ್ಛೇದದ ಘೋಷಣೆ ನೀಡುತ್ತಿದ್ದರು; ಆದರೆ ಕಾನೂನಿನ ಪ್ರಕಾರ ನಡೆದುಕೊಳ್ಳುವ ಹಿಂದೂಗಳು ಎಂದಿಗೂ ಇಂತಹ ಘೋಷಣೆಗಳನ್ನು ನೀಡುವುದಿಲ್ಲ, ಜಾತ್ಯತೀತರು ಮತ್ತು ಪ್ರಗತಿ(ಅಧೋ)ಪರರು ಇದನ್ನು ಗಮನಿಸುತ್ತಾರೆಯೇ ? |
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ