
‘ಶ್ರೀರಾಮನು ಸ್ವತಃ ಈಶ್ವರನ ಅವತಾರವಾಗಿದ್ದನು. ಪಾಂಡವರ ಸಮಯದಲ್ಲಿ ಪೂರ್ಣಾವತಾರಿ ಶ್ರೀಕೃಷ್ಣನು ಇದ್ದನು. ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಸಮರ್ಥ ರಾಮದಾಸ ಸ್ವಾಮಿಗಳಿದ್ದರು. ಇದರಿಂದ ಗಮನಕ್ಕೆ ಬರುವುದೇನೆಂದರೆ ಸ್ವತಃ ಈಶ್ವರನೇ ಈಶ್ವರೀ ರಾಜ್ಯದ ಸ್ಥಾಪನೆಯನ್ನು ಮಾಡುತ್ತಾನೆ ಅಥವಾ ಸಂತರಿಂದ ಮಾಡಿಸಿ ಕೊಳ್ಳುತ್ತಾನೆ. ‘ಈಗ ಹಿಂದೂ ರಾಷ್ಟ್ರದ ಸ್ಥಾಪನೆಯನ್ನು ಈಶ್ವರನು ಮಾಡಲಿ ಅಥವಾ ಸಂತರಿಂದ ಮಾಡಿಸಲಿ’ ಎಂಬುದಕ್ಕಾಗಿ ನಾವು ಅವನ ಭಕ್ತರಾಗುವುದು ಆವಶ್ಯಕ ವಾಗಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !