
ಸೋನಭದ್ರ (ಉತ್ತರ ಪ್ರದೇಶ) – ಇಲ್ಲಿನ ರಾಬರ್ಟ್ ಗಂಜ್ ಪ್ರದೇಶದ ತರಕಾರಿ ಮಾರುಕಟ್ಟೆ ಬಳಿಯ ಹನುಮಾನ ದೇವಸ್ಥಾನದ ಅಕ್ಕಪಕ್ಕದಲ್ಲಿ ಗೋಮಾಂಸ ಪತ್ತೆಯಾದನಂತರ ಉದ್ವಿಗ್ನತೆ ಉಂಟಾಗಿದೆ. ಪೋಲೀಸರು ಸ್ಥಳಕ್ಕಾಗಮಿಸಿ ಗೋಮಾಂಸದ ತುಂಡುಗಳನ್ನು ತೆಗೆದು ಸ್ವಚ್ಚಗೊಳೀಸಿ ಪರೀಸ್ಥಿತಿಯನ್ನು ಹತೋಟಿಗೆ ತಂದರು. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತಿದ್ದಾರೆ. ಇದಕ್ಕಾಗಿ ಸಿಸಿಟೀವಿ ದೃಶ್ಯಾವಳಿಗಳ ನೆರವು ಪಡೆಯಲಾಗುತ್ತಿದೆ.
Uttar Pradesh: Tension prevails in Sonbhadra’s Robertsganj after calf carcass found near Hanuman templehttps://t.co/VEXMKLJTOh
— OpIndia.com (@OpIndia_com) July 29, 2023
| ಯಾವುದೇ ಪ್ರಾಣಿಯ ಮಾಂಸವನ್ನು ಇತರ ಪಂಗಡಗಳ ಪ್ರಾರ್ಥನಾ ಸ್ಥಳಗಳಲ್ಲಿ ಎಂದಿಗೂ ಎಸೆಯಲಾಗುವುದಿಲ್ಲ; ಆದರೆ ಹಿಂದೂ ದೇವಾಲಯಗಳ ಸ್ಥಳಗಳಲ್ಲಿ ಗೋಮಾಂಸ ಎಸೆಯುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ, ಈ ಬಗ್ಗೆ ಜಾತ್ಯತೀತರು ಎಂದಿಗೂ ಬಾಯಿ ತೆರೆಯುವುದಿಲ್ಲ ! |
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!