
ಅಯೋಧ್ಯೆ (ಉತ್ತರಪ್ರದೇಶ) – ಶ್ರೀರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀರಾಮನ ದೇವಸ್ಥಾನದಲ್ಲಿ ಜನವರಿ 15, 2024 ರಂದು ರಾಮಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಸಮಾರಂಭವು ಪ್ರಾರಂಭವಾಗಲಿದ್ದು, ಜನವರಿ 24 ರಂದು ಈ ವಿಧಿ ಪೂರ್ಣಗೊಳ್ಳಲಿದೆ. ಈ ಮಹೋತ್ಸವಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇವರು ಮಾಹಿತಿ ನೀಡಿದ್ದಾರೆ.
ಅಯೋಧ್ಯೆ: ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಟ್ರಸ್ಟ್ https://t.co/If5ytAVp54 via @KannadaPrabha #Ayodhya #SriRamJanmabhoomiTeerthKshetratrust #PMNarendraModi #Consecrationceremony #UttarPradesh
— kannadaprabha (@KannadaPrabha) July 27, 2023
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.