
ಅಯೋಧ್ಯೆ (ಉತ್ತರಪ್ರದೇಶ) – ಶ್ರೀರಾಮಜನ್ಮಭೂಮಿಯಲ್ಲಿ ನಿರ್ಮಿಸಲಾಗುತ್ತಿರುವ ಶ್ರೀರಾಮನ ದೇವಸ್ಥಾನದಲ್ಲಿ ಜನವರಿ 15, 2024 ರಂದು ರಾಮಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಸಮಾರಂಭವು ಪ್ರಾರಂಭವಾಗಲಿದ್ದು, ಜನವರಿ 24 ರಂದು ಈ ವಿಧಿ ಪೂರ್ಣಗೊಳ್ಳಲಿದೆ. ಈ ಮಹೋತ್ಸವಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇವರು ಮಾಹಿತಿ ನೀಡಿದ್ದಾರೆ.
ಅಯೋಧ್ಯೆ: ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಸಮಾರಂಭಕ್ಕೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಟ್ರಸ್ಟ್ https://t.co/If5ytAVp54 via @KannadaPrabha #Ayodhya #SriRamJanmabhoomiTeerthKshetratrust #PMNarendraModi #Consecrationceremony #UttarPradesh
— kannadaprabha (@KannadaPrabha) July 27, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!