ಕೆಲಸಮಯ ಕಾರ್ಯಕಲಾಪ ಸ್ಥಗಿತ !

ನವದೆಹಲಿ – ಸಂಸತ್ತಿನ ಮುಂಗಾರು ಅಧಿವೇಶನದ ಸತತ 8 ನೇ ದಿನವೂ ವಿರೋಧ ಪಕ್ಷಗಳು ಮಣಿಪುರದ ಹಿಂಸಾಚಾರದ ಬಗ್ಗೆ ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆಯ ಕಾರ್ಯಕಲಾಪವನ್ನು ಮಧ್ಯಾಹ್ನ 2 ರವರೆಗೆ ಮತ್ತು ರಾಜ್ಯಸಭೆಯ ಕಾರ್ಯಕಲಾಪವನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು.
ರಾಜ್ಯಸಭೆಯಲ್ಲಿ ಮಣಿಪುರದ ವಿಷಯವನ್ನು ಪ್ರಸ್ತಾಪಿಸಿದಾಗ, ಭಾಜಪದ ಸದನ ನಾಯಕ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಇವರು ಮಾತನಾಡಿ, ನಾವು ಇಂದೇ ಈ ವಿಷಯದ ಕುರಿತು ಚರ್ಚಿಸಲು ಸಿದ್ಧರಿದ್ದೇವೆ; ಆದರೆ ವಿರೋಧಿಗಳು ಚರ್ಚೆಯಿಂದ ದೂರ ಓಡುತ್ತಿದ್ದಾರೆ ಎಂದು ಹೇಳಿದರು.
(ಸೌಜನ್ಯ – Zee News)
ಸಂಪಾದಕೀಯ ನಿಲುವುನಿರಂತರವಾಗಿ ಸಂಸತ್ತಿನಲ್ಲಿ ಗದ್ದಲ ನಡೆಯುತ್ತಿರುವುದರಿಂದ ಕಾರ್ಯಕಲಾಪ ನಡೆಯದಿದ್ದರೆ ಮತ್ತು ಗದ್ದಲ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಸಂಸತ್ತನ್ನು ಮುಂದುವರಿಸಬೇಕೇ ? ಎಂದು ಈಗ ಯೋಚಿಸುವ ಸಮಯ ಬಂದಿದೆ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!