ಕೆಲಸಮಯ ಕಾರ್ಯಕಲಾಪ ಸ್ಥಗಿತ !

ನವದೆಹಲಿ – ಸಂಸತ್ತಿನ ಮುಂಗಾರು ಅಧಿವೇಶನದ ಸತತ 8 ನೇ ದಿನವೂ ವಿರೋಧ ಪಕ್ಷಗಳು ಮಣಿಪುರದ ಹಿಂಸಾಚಾರದ ಬಗ್ಗೆ ಗದ್ದಲ ಎಬ್ಬಿಸಿದ್ದರಿಂದ ಲೋಕಸಭೆಯ ಕಾರ್ಯಕಲಾಪವನ್ನು ಮಧ್ಯಾಹ್ನ 2 ರವರೆಗೆ ಮತ್ತು ರಾಜ್ಯಸಭೆಯ ಕಾರ್ಯಕಲಾಪವನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು.
ರಾಜ್ಯಸಭೆಯಲ್ಲಿ ಮಣಿಪುರದ ವಿಷಯವನ್ನು ಪ್ರಸ್ತಾಪಿಸಿದಾಗ, ಭಾಜಪದ ಸದನ ನಾಯಕ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಇವರು ಮಾತನಾಡಿ, ನಾವು ಇಂದೇ ಈ ವಿಷಯದ ಕುರಿತು ಚರ್ಚಿಸಲು ಸಿದ್ಧರಿದ್ದೇವೆ; ಆದರೆ ವಿರೋಧಿಗಳು ಚರ್ಚೆಯಿಂದ ದೂರ ಓಡುತ್ತಿದ್ದಾರೆ ಎಂದು ಹೇಳಿದರು.
(ಸೌಜನ್ಯ – Zee News)
ಸಂಪಾದಕೀಯ ನಿಲುವುನಿರಂತರವಾಗಿ ಸಂಸತ್ತಿನಲ್ಲಿ ಗದ್ದಲ ನಡೆಯುತ್ತಿರುವುದರಿಂದ ಕಾರ್ಯಕಲಾಪ ನಡೆಯದಿದ್ದರೆ ಮತ್ತು ಗದ್ದಲ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ಸಂಸತ್ತನ್ನು ಮುಂದುವರಿಸಬೇಕೇ ? ಎಂದು ಈಗ ಯೋಚಿಸುವ ಸಮಯ ಬಂದಿದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!