ಮುಸ್ಲಿಮರು ತಾವೇ ಮಸೀದಿಗಳ ಮೇಲೆ ದಾಳಿ ನಡೆಸಿ ವಾತಾವರಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರ ಆರೋಪ !

ಪಲವಲ್ (ಹರಿಯಾಣ) – ಇಲ್ಲಿ ಆಗಸ್ಟ್ 1 ರ ರಾತ್ರಿ ಬೈಕ್ ನಿಂದ ಬಂದಿದ್ದ ಕಿಡಿಗೇಡಿಗಳು ಇಲ್ಲಿನ ಮಸೀದಿಯನ್ನು ಧ್ವಂಸಗೊಳಿಸಿ ಪೆಟ್ರೋಲ್ ಬಾಂಬ್ ಎಸೆದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಸ್ಥಳಿಯರು, ಈ ದಾಳಿಯನ್ನು ಮುಸ್ಲಿಮರೇ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದರ ಹಿಂದೆ ಈ ಪ್ರದೇಶದ ವಾತಾವರಣವನ್ನು ಹಾಳು ಮಾಡುವುದು ಅವರ ಪ್ರಯತ್ನವಾಗಿದೆ.
ಇದಕ್ಕೂ ಮುನ್ನ ಆಗಸ್ಟ್ 1 ರಂದು ಬೆಳಗ್ಗೆ ಕೆಲವರು 2 ಟ್ರಕ್ಗಳಿಗೆ ಬೆಂಕಿ ಹಚ್ಚಿದ್ದರು, ಹಾಗೆಯೇ ಮುಸ್ಲಿಮರ 30 ಗುಡಿಸಲುಗಳಿಗೆ ಬೆಂಕಿ ಹಚ್ಚಲಾಗಿತ್ತು. ಗುರುಗ್ರಾಮದಲ್ಲಿನ ಒಂದು ಮಸೀದಿಯನ್ನು ಧ್ವಂಸಗೊಳಿಸಲಾಗಿತ್ತು, ಅಲ್ಲಿ ಓರ್ವ ಮುಸಲ್ಮಾನನ ಕೊಲೆ ಮಾಡಲಾಗಿತ್ತು. ಈ ದಾಳಿಯನ್ನು ಮುಸ್ಲಿಮರೇ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವುಇದರಿಂದ ಮತಾಂಧ ಮುಸ್ಲಿಮರು ಷಡ್ಯಂತ್ರ ನಡೆಸುವಲ್ಲಿ ಎಷ್ಟು ಬುದ್ಧಿವಂತರು ಎಂಬುದನ್ನು ತೋರಿಸುತ್ತದೆ ! ಈಗ, ಇಂತಹ ಘಟನೆಗಳ ಆಧಾರದ ಮೇಲೆ, ಜಾತ್ಯತೀತ ರಾಜಕೀಯ ಪಕ್ಷಗಳು ಹಿಂದೂಗಳನ್ನು ತಾಲಿಬಾನಿಗಳು ಎಂದು ಘೋಷಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಬಹುದು ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath