ಪ್ರಧಾನಿ ಮೋದಿಯಿಂದ ಭಾಜಪದ ಮೈತ್ರಿಕೂಟದ ಸಂಸದರಿಗೆ ಮನವಿ

ನವದೆಹೆಲಿ – ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ ೧ ರಂದು ಭಾಜಪ ಮೈತ್ರಿಕೂಟದ ಸಂಸದರನ್ನು ಭೇಟಿ ಮಾಡಿದರು. ಆಗ ಮುಂಬರುವ ರಕ್ಷಾಬಂಧನದ ವೇಳೆ ಮುಸ್ಲಿಂ ಮಹಿಳೆಯರನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದರು ಎಂದು ವಾರ್ತಾ ಸಂಸ್ಥೆ ʼಪಿಟಿಐ’ ವರದಿ ಮಾಡಿದೆ. ಈ ವಾರ್ತೆಯಲ್ಲಿ, ಪ್ರಧಾನಿ ಮೋದಿಯವರು ಸಮಾಜದ ಪ್ರತಿಯೊಂದು ವರ್ಗವನ್ನು ತಲುಪುವಂತೆ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರು ತ್ರಿವಳಿ ತಲಾಖ್ ನಿಷೇಧ ನಿರ್ಧಾರದ ಬಗ್ಗೆಯೂ ಚರ್ಚೆ ನಡೆಸಿದರು. ಈ ನಿರ್ಧಾರದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಧಾನ ಸಿಕ್ಕಿದೆ ಎಂದರು. ಕೆಲ ದಿನಗಳ ಹಿಂದೆ ನಡೆದ ಆಕಾಶವಾಣಿಯಲ್ಲಿನ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿಯೂ ಪ್ರಧಾನಿ ಮೋದಿಯವರು, ಸರಕಾರದ ಹಜ್ ನೀತಿಯಲ್ಲಿ ಬದಲಾವಣೆಯಾದ ನಂತರ ಹಜ್ ಯಾತ್ರಿಕರ ಸಂಖ್ಯೆ ಹೆಚ್ಚಾಗಿದೆ. ಈ ವರ್ಷ ೪ ಸಾವಿರ ಮುಸ್ಲಿಂ ಮಹಿಳೆಯರು ʼಮಹ್ರಮ್ʼ (ತಮ್ಮ ಗಂಡ ಅಥವಾ ಪುರುಷ ಸಂಬಂಧಿಕರನ್ನು ಹೊರತುಪಡಿಸಿ) ಹಜ್ ಮಾಡಿದರು ಎಂದು ಹೇಳಿದರು.
#PMModi Asks BJP MPs To Celebrate #RakshaBandhan With Muslim Womenhttps://t.co/OMcOusKXR6
— TIMES NOW (@TimesNow) August 2, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!