
ಉಡುಪಿಯ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಘಟನೆ ಮನುಕುಲಕ್ಕೆ ನಾಚಿಕೆಗೇಡಿನ ಹಾಗೂ ನೋವಿನ ಘಟನೆಯಾಗಿದೆ, ಈಗ ಹಿಂದೂಗಳು ಜಾಗೃತರಾಗುತ್ತಿದ್ದಾರೆ. ಆದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏಕೆಂದರೆ ಈಗ ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಕೇರಳ ಫೈಲ್ಸ್ದಂತೆಯೇ ಉಡುಪಿ ಫಾಯಿಲ್ಸ ಸಹ ಬರಬಹುದು, ಎಂದು ಹಿಂದೂ ರಾಷ್ಟ್ರ ಸೇನೆಯ ಕರ್ನಾಟಕ ರಾಜ್ಯ ವಕ್ತಾರ ಶ್ರೀ. ಸಂದೀಪ ಕೆ.ಎನ್. (ಗುರೂಜಿ)) ಇವರು ಮಾತನಾಡುತ್ತಿದ್ದರು. ಅವರು ದಾವಣಗೆರೆ ಜಿಲ್ಲೆಯಲ್ಲಿ ನೆರವೇರಿದ ಧರ್ಮಶಿಕ್ಷಣ ವರ್ಗದಲ್ಲಿ ಮಾತನಾಡುತ್ತಿದ್ದರು.
ಅವರು ಮುಂದೆ ಮಾತನಾಡುತ್ತಾ, ಹಿಂದೂಗಳಿಗೆ ಧರ್ಮಶಿಕ್ಷಣ ಮತ್ತು ಆಧ್ಯಾತ್ಮಿಕ ಸಾಧನೆ ಬಹಳ ಮುಖ್ಯವಾಗಿದೆ, ಮುಂಬರುವ ದಿನಗಳಲ್ಲಿ ಹಿಂದೂ ಹುಡುಗಿಯರು ಜಾಗೃತರಾಗಬೇಕು. ಸಾರ್ವಜನಿಕ ಶೌಚಾಲಯಕ್ಕೆ ಹೋದರೆ ಒಮ್ಮೆ ತನಿಖೆ ಮಾಡಬೇಕು. ಇದರಿಂದ ಯಾವುದೇ ಅನಾಹುತಗಳು ಆಗುವುದಿಲ್ಲ. ಚಿಕಿತ್ಸೆಗಿಂತ ಮುನ್ನೆಚ್ಚರಿಕೆಯೇ ಮೇಲು, ಮತ್ತೊಮ್ಮೆ ಕಾಶ್ಮೀರ ಫೈಲನ್ನು ನೆನಪಿಸಿಕೊಳ್ಳಬೇಕು. ಕಾಶ್ಮೀರದಲ್ಲಿ ನಮ್ಮ ಹಿಂದೂ ಹೆಂಗಸರನ್ನು ಹಿಂಸಿಸಿ ತುಂಡು ತುಂಡಾಗಿ ಕತ್ತರಿಸಿದ್ದರು. ಆದ್ದರಿಂದ ಹಿಂದೂಗಳು ಜಾಗೃತರಾಗಿ ಹಿಂದೂ ರಾಷ್ಟ್ರ ಸಂಕಲ್ಪದೊಂದಿಗೆ, ಆಧ್ಯಾತ್ಮಿಕ ಮತ್ತು ಧರ್ಮಶಿಕ್ಷಣವನ್ನು ಪಡೆಯಲು ಎಲ್ಲಾ ವಿದ್ಯಾರ್ಥಿಗಳು, ಯುವಕರು ಮತ್ತು ತಾಯಂದಿರು ಮತ್ತು ಸಹೋದರಿಯರು ಧರ್ಮಶಿಕ್ಷಣ ವರ್ಗದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!