
ನೂಹ (ಹರಿಯಾಣ) – ನೂಹದಲ್ಲಿ ಹಿಂಸಾಚಾರದ ನಂತರ, ಹರಿಯಾಣದ ಇತರ ಜಿಲ್ಲೆಗಳಲ್ಲಿ ಹಿಂಸಾಚಾರದ ಘಟನೆಗಳು ಮುಂದುವರೆದಿದೆ. ಆಗಸ್ಟ್ 2 ರ ರಾತ್ರಿ, ನೂಹ ಜಿಲ್ಲೆಯ ತಾವಡು ಎಂಬಲ್ಲಿ 2 ಮಸೀದಿಗಳಿಗೆ ಬೆಂಕಿ ಹಚ್ಚಲಾಯಿತು. ಈ ಘಟನೆಯ ನಂತರ ಇಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬದ್ತು ಮಾಡಲಾಗಿದೆ.
हरियाणा के नूंह में दो मस्जिदों पर पेट्रोल बम फेंके गएhttps://t.co/L7dHe38iOR
— NewsClick (@newsclickin) August 3, 2023
ಬೈಕ್ ನಲ್ಲಿ ಬಂದ ದಾಳಿಕೋರರು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ನಿಂದ ದಾಳಿ ನಡೆಸಿದ್ದಾರೆ. ಇದರಿಂದ ಇಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಈ ಮಸೀದಿಗಳಿಗೆ ಸ್ವಲ್ಪ ಹಾನಿಯಾಗಿದೆ. ಇದರೊಂದಿಗೆ ದಾಳಿಕೋರರು ಪಲವಲ ಜಿಲ್ಲೆಯ ಮಿನಾರ್ ಗೇಟ್ ಬಜಾರ್ನಲ್ಲಿರುವ ಬಳೆ ಅಂಗಡಿಗೆ ಬೆಂಕಿ ಹಚ್ಚಿದ್ದಾರೆ.
ಸಂಪಾದಕೀಯ ನಿಲುವು‘ಮತಾಂಧ ಮುಸ್ಲಿಮರೇ ಇಂತಹ ಘಟನೆಗಳನ್ನು ಮಾಡಿ ಹಿಂದೂಗಳಿಗೆ ಅಪಕೀರ್ತಿ ತರಲು ಯತ್ನಿಸುತ್ತಿದ್ದಾರೆಯೇ ?’, ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ! |
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ