
ನೂಹ (ಹರಿಯಾಣ) – ನೂಹದಲ್ಲಿ ಹಿಂಸಾಚಾರದ ನಂತರ, ಹರಿಯಾಣದ ಇತರ ಜಿಲ್ಲೆಗಳಲ್ಲಿ ಹಿಂಸಾಚಾರದ ಘಟನೆಗಳು ಮುಂದುವರೆದಿದೆ. ಆಗಸ್ಟ್ 2 ರ ರಾತ್ರಿ, ನೂಹ ಜಿಲ್ಲೆಯ ತಾವಡು ಎಂಬಲ್ಲಿ 2 ಮಸೀದಿಗಳಿಗೆ ಬೆಂಕಿ ಹಚ್ಚಲಾಯಿತು. ಈ ಘಟನೆಯ ನಂತರ ಇಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬದ್ತು ಮಾಡಲಾಗಿದೆ.
हरियाणा के नूंह में दो मस्जिदों पर पेट्रोल बम फेंके गएhttps://t.co/L7dHe38iOR
— NewsClick (@newsclickin) August 3, 2023
ಬೈಕ್ ನಲ್ಲಿ ಬಂದ ದಾಳಿಕೋರರು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ನಿಂದ ದಾಳಿ ನಡೆಸಿದ್ದಾರೆ. ಇದರಿಂದ ಇಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಈ ಮಸೀದಿಗಳಿಗೆ ಸ್ವಲ್ಪ ಹಾನಿಯಾಗಿದೆ. ಇದರೊಂದಿಗೆ ದಾಳಿಕೋರರು ಪಲವಲ ಜಿಲ್ಲೆಯ ಮಿನಾರ್ ಗೇಟ್ ಬಜಾರ್ನಲ್ಲಿರುವ ಬಳೆ ಅಂಗಡಿಗೆ ಬೆಂಕಿ ಹಚ್ಚಿದ್ದಾರೆ.
ಸಂಪಾದಕೀಯ ನಿಲುವು‘ಮತಾಂಧ ಮುಸ್ಲಿಮರೇ ಇಂತಹ ಘಟನೆಗಳನ್ನು ಮಾಡಿ ಹಿಂದೂಗಳಿಗೆ ಅಪಕೀರ್ತಿ ತರಲು ಯತ್ನಿಸುತ್ತಿದ್ದಾರೆಯೇ ?’, ಈ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ! |
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ